BIG3: ಬಾಕಿ ವೇತನ & ಪಿಂಚಣಿ ಹಣಕ್ಕಾಗಿ ನಿವೃತ್ತ ಶಿಕ್ಷಕಿಯ‌ ಅಲೆದಾಟ: ವಯೋವೃದ್ಧೆ ಕಷ್ಟಕ್ಕೆ ಕೊನೆ ಯಾವಾಗ?

BIG3: ಬಾಕಿ ವೇತನ & ಪಿಂಚಣಿ ಹಣಕ್ಕಾಗಿ ನಿವೃತ್ತ ಶಿಕ್ಷಕಿಯ‌ ಅಲೆದಾಟ: ವಯೋವೃದ್ಧೆ ಕಷ್ಟಕ್ಕೆ ಕೊನೆ ಯಾವಾಗ?

Published : Feb 24, 2023, 03:48 PM ISTUpdated : Feb 24, 2023, 04:17 PM IST

ನ್ಯಾಯಕ್ಕಾಗಿ ವಯೋವೃದ್ಧೆ  ಸತತ 33 ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ನಿವೃತ್ತ ಶಿಕ್ಷಕಿ ನಿತ್ಯ ಅಲೆದಾಟ ಯಾರಿಗೂ ಕಾಣಿಸದಂತಾಗಿದೆ.
 

ದಾವಣಗೆರೆ ನಗರದಲ್ಲಿ ವಾಸಕ್ಕೆ ಸೂರಿಲ್ಲದೇ ಕುಸಿದು ಬೀಳುವ ಸ್ಥಿತಿಯಲ್ಲಿರುವ ಪುಟ್ಟ ಮನೆಯಲ್ಲಿ ಕಳೆದ 25 ವರ್ಷಗಳಿಂದ ನಿವೃತ್ತ ಶಿಕ್ಷಕಿ‌ ಪದ್ಮಾವತಿ ವಾಸವಾಗಿದ್ದಾರೆ. ತಮಗಾದ ಅನ್ಯಾಯಕ್ಕೆ ಬೇಸತ್ತು 33 ವರ್ಷಗಳಿಂದ ಶಾಲಾ ಆಡಳಿತ ಮಂಡಳಿಯ ವ್ಯವಸ್ಥೆ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಬಾಕಿ ವೇತನ ಹಾಗೂ ಪಿಂಚಣಿ ಹಣಕ್ಕಾಗಿ ಸತತ 33 ವರ್ಷಗಳಿಂದ ಸಂಬಂಧಿಸಿದ ಕಚೇರಿಗೆ ಅಲೆದು ಅಲೆದು ಬೇಸತ್ತಿದ್ದಾರೆ.
ಪದ್ಮಾವತಿ ಅವರಿಗೆ ವಯಸ್ಸಾಗಿದ್ದು, ತನ್ನ ವಿಕಲಚೇತನ ಮಗನೊಂದಿಗೆ ಬಾಡಿಗೆ ಮನೆಯಲ್ಲಿ ಕಷ್ಟಕರ ಜೀವನ ನಡೆಸುತ್ತಿದ್ದು ತುತ್ತು ಅನ್ನಕ್ಕೂ ಪರದಾಟ ನಡೆಸುತ್ತಿದ್ದಾರೆ. ಪದ್ಮಾವತಿ ಅವರಿಗೆ 53 ಲಕ್ಷದ 45 ಸಾವಿರ ಹಣ  ಬರಬೇಕಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಮಾತ್ರ ನೋಡೋಣ ಮಾಡೋಣ ಅನ್ನೋ ಉಡಾಫೆ ಉತ್ತರ ನಿಡ್ತಿದ್ದಾರಂತೆ. ಒಟ್ಟಿನಲ್ಲಿ ಅದೇನೆ ಇರಲಿ ಅದೆಷ್ಟೋ ಮಕ್ಕಳ ಬದುಕಿಗೆ ಬೆಳಕು ನೀಡಿದ ಈ ಶಿಕ್ಷಕಿಯ ಬದುಕು ಮಾತ್ರ ಕತ್ತಲಾಗಿದ್ದು ಸಂಬಂಧಿಸಿದವರು ಕೂಡಲೇ ಸಮಸ್ಯೆ ಬಗೆಹರಿಸಿ ಎಂದು ಬಿಗ್-3 ಆಗ್ರಹಿಸುತ್ತಿದೆ.  

 BIG3 : ಶಾಲೆಯ ಆವರಣದಲ್ಲಿ ಶಿಥಿಲಗೊಂಡ ನೀರಿನ ಟ್ಯಾಂಕ್: ಭಯದಲ್ಲಿ ಮಕ್ಕಳ ಓಡಾಟ

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more