BIG3: ಬಾಕಿ ವೇತನ & ಪಿಂಚಣಿ ಹಣಕ್ಕಾಗಿ ನಿವೃತ್ತ ಶಿಕ್ಷಕಿಯ‌ ಅಲೆದಾಟ: ವಯೋವೃದ್ಧೆ ಕಷ್ಟಕ್ಕೆ ಕೊನೆ ಯಾವಾಗ?

BIG3: ಬಾಕಿ ವೇತನ & ಪಿಂಚಣಿ ಹಣಕ್ಕಾಗಿ ನಿವೃತ್ತ ಶಿಕ್ಷಕಿಯ‌ ಅಲೆದಾಟ: ವಯೋವೃದ್ಧೆ ಕಷ್ಟಕ್ಕೆ ಕೊನೆ ಯಾವಾಗ?

Published : Feb 24, 2023, 03:48 PM ISTUpdated : Feb 24, 2023, 04:17 PM IST

ನ್ಯಾಯಕ್ಕಾಗಿ ವಯೋವೃದ್ಧೆ  ಸತತ 33 ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ನಿವೃತ್ತ ಶಿಕ್ಷಕಿ ನಿತ್ಯ ಅಲೆದಾಟ ಯಾರಿಗೂ ಕಾಣಿಸದಂತಾಗಿದೆ.
 

ದಾವಣಗೆರೆ ನಗರದಲ್ಲಿ ವಾಸಕ್ಕೆ ಸೂರಿಲ್ಲದೇ ಕುಸಿದು ಬೀಳುವ ಸ್ಥಿತಿಯಲ್ಲಿರುವ ಪುಟ್ಟ ಮನೆಯಲ್ಲಿ ಕಳೆದ 25 ವರ್ಷಗಳಿಂದ ನಿವೃತ್ತ ಶಿಕ್ಷಕಿ‌ ಪದ್ಮಾವತಿ ವಾಸವಾಗಿದ್ದಾರೆ. ತಮಗಾದ ಅನ್ಯಾಯಕ್ಕೆ ಬೇಸತ್ತು 33 ವರ್ಷಗಳಿಂದ ಶಾಲಾ ಆಡಳಿತ ಮಂಡಳಿಯ ವ್ಯವಸ್ಥೆ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಬಾಕಿ ವೇತನ ಹಾಗೂ ಪಿಂಚಣಿ ಹಣಕ್ಕಾಗಿ ಸತತ 33 ವರ್ಷಗಳಿಂದ ಸಂಬಂಧಿಸಿದ ಕಚೇರಿಗೆ ಅಲೆದು ಅಲೆದು ಬೇಸತ್ತಿದ್ದಾರೆ.
ಪದ್ಮಾವತಿ ಅವರಿಗೆ ವಯಸ್ಸಾಗಿದ್ದು, ತನ್ನ ವಿಕಲಚೇತನ ಮಗನೊಂದಿಗೆ ಬಾಡಿಗೆ ಮನೆಯಲ್ಲಿ ಕಷ್ಟಕರ ಜೀವನ ನಡೆಸುತ್ತಿದ್ದು ತುತ್ತು ಅನ್ನಕ್ಕೂ ಪರದಾಟ ನಡೆಸುತ್ತಿದ್ದಾರೆ. ಪದ್ಮಾವತಿ ಅವರಿಗೆ 53 ಲಕ್ಷದ 45 ಸಾವಿರ ಹಣ  ಬರಬೇಕಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಮಾತ್ರ ನೋಡೋಣ ಮಾಡೋಣ ಅನ್ನೋ ಉಡಾಫೆ ಉತ್ತರ ನಿಡ್ತಿದ್ದಾರಂತೆ. ಒಟ್ಟಿನಲ್ಲಿ ಅದೇನೆ ಇರಲಿ ಅದೆಷ್ಟೋ ಮಕ್ಕಳ ಬದುಕಿಗೆ ಬೆಳಕು ನೀಡಿದ ಈ ಶಿಕ್ಷಕಿಯ ಬದುಕು ಮಾತ್ರ ಕತ್ತಲಾಗಿದ್ದು ಸಂಬಂಧಿಸಿದವರು ಕೂಡಲೇ ಸಮಸ್ಯೆ ಬಗೆಹರಿಸಿ ಎಂದು ಬಿಗ್-3 ಆಗ್ರಹಿಸುತ್ತಿದೆ.  

 BIG3 : ಶಾಲೆಯ ಆವರಣದಲ್ಲಿ ಶಿಥಿಲಗೊಂಡ ನೀರಿನ ಟ್ಯಾಂಕ್: ಭಯದಲ್ಲಿ ಮಕ್ಕಳ ಓಡಾಟ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more