ನಂದಿಹಳ್ಳಿ ಗ್ರಾಮದ ಜನರ ಕನಸು ನನಸು, ಮನೆ ಮನೆಗೂ ಬಂತು ನೀರು..!

ನಂದಿಹಳ್ಳಿ ಗ್ರಾಮದ ಜನರ ಕನಸು ನನಸು, ಮನೆ ಮನೆಗೂ ಬಂತು ನೀರು..!

Published : Mar 21, 2023, 02:55 PM IST

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ನಂದಿಹಳ್ಳಿ ಗ್ರಾಮದ ಈ ಕುಡಿಯುವ ನೀರಿನ ಸಮಸ್ಯೆಯ ಕುರಿತು ಏಷ್ಯಾನೆಟ್ ಸುವರ್ಣ ನ್ಯೂಸ್ ನ ಬಿಗ್-3 ಯಲ್ಲಿ ವರದಿ ಪ್ರಸಾರ ಆಗುತ್ತಿದ್ದಂತೆ ಅಲ್ಲಿನ ಜಿಲ್ಲಾಡಳಿತ ಎಚ್ಚೆತ್ತುಕೊಂಡಿತು.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ನಂದಿಹಳ್ಳಿ ಗ್ರಾಮದ ಈ ಕುಡಿಯುವ ನೀರಿನ ಸಮಸ್ಯೆಯ ಕುರಿತು ಏಷ್ಯಾನೆಟ್ ಸುವರ್ಣ ನ್ಯೂಸ್ ನ ಬಿಗ್-3 ಯಲ್ಲಿ ವರದಿ ಪ್ರಸಾರ ಆಗುತ್ತಿದ್ದಂತೆ ಅಲ್ಲಿನ ಜಿಲ್ಲಾಡಳಿತ ಎಚ್ಚೆತ್ತುಕೊಂಡಿತು.ಇಇ ಸತೀಶ್, ಎಇಇ  ರಾಹುಲ್, ಜೆಇ ಶಿವಪುತ್ರ, ಪಿಡಿಓ ಶಾರದಾ ಸೇರಿದಂತೆ ಅಧಿಕಾರಿಗಳ ದಂಡು ನಂದಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದರು. ಹಾಗೇ  ಕೆಲವು ತಿಂಗಳಲ್ಲಿ ಗ್ರಾಮಕ್ಕೆ ನೀರು ಒದಗಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದು, ಗ್ರಾಮಸ್ಥರಿಗೆ ನೀರು ಕುಡಿಯಲು ತಾತ್ಕಾಲಿಕವಾಗಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಲಾಗಿದೆ. ಇನ್ನು ನೀರು ಕಂಡು ಅಲ್ಲಿನ ಜನರ ಚಿತ್ರಣ ಬದಲಾಗಿದ್ದು, ನಂದಿಹಳ್ಳಿ ಗ್ರಾಮದ ಪ್ರತಿಯೊಂದ ಮನೆ ಮನೆಗೆ ನೀರು ಬಂದಿದೆ. ಇದರಿಂದ ಅಲ್ಲಿನ ಜನರಿಗೆ ಹತ್ತಾರು ವರ್ಷದ ನೀರಿನ ಸಮಸ್ಯೆಗೆ  ಮುಕ್ತಿ ಸಿಕ್ಕಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more