ನಂದಿಹಳ್ಳಿ ಗ್ರಾಮದ ಜನರ ಕನಸು ನನಸು, ಮನೆ ಮನೆಗೂ ಬಂತು ನೀರು..!

ನಂದಿಹಳ್ಳಿ ಗ್ರಾಮದ ಜನರ ಕನಸು ನನಸು, ಮನೆ ಮನೆಗೂ ಬಂತು ನೀರು..!

Published : Mar 21, 2023, 02:55 PM IST

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ನಂದಿಹಳ್ಳಿ ಗ್ರಾಮದ ಈ ಕುಡಿಯುವ ನೀರಿನ ಸಮಸ್ಯೆಯ ಕುರಿತು ಏಷ್ಯಾನೆಟ್ ಸುವರ್ಣ ನ್ಯೂಸ್ ನ ಬಿಗ್-3 ಯಲ್ಲಿ ವರದಿ ಪ್ರಸಾರ ಆಗುತ್ತಿದ್ದಂತೆ ಅಲ್ಲಿನ ಜಿಲ್ಲಾಡಳಿತ ಎಚ್ಚೆತ್ತುಕೊಂಡಿತು.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ನಂದಿಹಳ್ಳಿ ಗ್ರಾಮದ ಈ ಕುಡಿಯುವ ನೀರಿನ ಸಮಸ್ಯೆಯ ಕುರಿತು ಏಷ್ಯಾನೆಟ್ ಸುವರ್ಣ ನ್ಯೂಸ್ ನ ಬಿಗ್-3 ಯಲ್ಲಿ ವರದಿ ಪ್ರಸಾರ ಆಗುತ್ತಿದ್ದಂತೆ ಅಲ್ಲಿನ ಜಿಲ್ಲಾಡಳಿತ ಎಚ್ಚೆತ್ತುಕೊಂಡಿತು.ಇಇ ಸತೀಶ್, ಎಇಇ  ರಾಹುಲ್, ಜೆಇ ಶಿವಪುತ್ರ, ಪಿಡಿಓ ಶಾರದಾ ಸೇರಿದಂತೆ ಅಧಿಕಾರಿಗಳ ದಂಡು ನಂದಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದರು. ಹಾಗೇ  ಕೆಲವು ತಿಂಗಳಲ್ಲಿ ಗ್ರಾಮಕ್ಕೆ ನೀರು ಒದಗಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದು, ಗ್ರಾಮಸ್ಥರಿಗೆ ನೀರು ಕುಡಿಯಲು ತಾತ್ಕಾಲಿಕವಾಗಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಲಾಗಿದೆ. ಇನ್ನು ನೀರು ಕಂಡು ಅಲ್ಲಿನ ಜನರ ಚಿತ್ರಣ ಬದಲಾಗಿದ್ದು, ನಂದಿಹಳ್ಳಿ ಗ್ರಾಮದ ಪ್ರತಿಯೊಂದ ಮನೆ ಮನೆಗೆ ನೀರು ಬಂದಿದೆ. ಇದರಿಂದ ಅಲ್ಲಿನ ಜನರಿಗೆ ಹತ್ತಾರು ವರ್ಷದ ನೀರಿನ ಸಮಸ್ಯೆಗೆ  ಮುಕ್ತಿ ಸಿಕ್ಕಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more