ನಂದಿಹಳ್ಳಿ ಗ್ರಾಮದ ಜನರ ಕನಸು ನನಸು, ಮನೆ ಮನೆಗೂ ಬಂತು ನೀರು..!

ನಂದಿಹಳ್ಳಿ ಗ್ರಾಮದ ಜನರ ಕನಸು ನನಸು, ಮನೆ ಮನೆಗೂ ಬಂತು ನೀರು..!

Published : Mar 21, 2023, 02:55 PM IST

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ನಂದಿಹಳ್ಳಿ ಗ್ರಾಮದ ಈ ಕುಡಿಯುವ ನೀರಿನ ಸಮಸ್ಯೆಯ ಕುರಿತು ಏಷ್ಯಾನೆಟ್ ಸುವರ್ಣ ನ್ಯೂಸ್ ನ ಬಿಗ್-3 ಯಲ್ಲಿ ವರದಿ ಪ್ರಸಾರ ಆಗುತ್ತಿದ್ದಂತೆ ಅಲ್ಲಿನ ಜಿಲ್ಲಾಡಳಿತ ಎಚ್ಚೆತ್ತುಕೊಂಡಿತು.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ನಂದಿಹಳ್ಳಿ ಗ್ರಾಮದ ಈ ಕುಡಿಯುವ ನೀರಿನ ಸಮಸ್ಯೆಯ ಕುರಿತು ಏಷ್ಯಾನೆಟ್ ಸುವರ್ಣ ನ್ಯೂಸ್ ನ ಬಿಗ್-3 ಯಲ್ಲಿ ವರದಿ ಪ್ರಸಾರ ಆಗುತ್ತಿದ್ದಂತೆ ಅಲ್ಲಿನ ಜಿಲ್ಲಾಡಳಿತ ಎಚ್ಚೆತ್ತುಕೊಂಡಿತು.ಇಇ ಸತೀಶ್, ಎಇಇ  ರಾಹುಲ್, ಜೆಇ ಶಿವಪುತ್ರ, ಪಿಡಿಓ ಶಾರದಾ ಸೇರಿದಂತೆ ಅಧಿಕಾರಿಗಳ ದಂಡು ನಂದಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದರು. ಹಾಗೇ  ಕೆಲವು ತಿಂಗಳಲ್ಲಿ ಗ್ರಾಮಕ್ಕೆ ನೀರು ಒದಗಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದು, ಗ್ರಾಮಸ್ಥರಿಗೆ ನೀರು ಕುಡಿಯಲು ತಾತ್ಕಾಲಿಕವಾಗಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಲಾಗಿದೆ. ಇನ್ನು ನೀರು ಕಂಡು ಅಲ್ಲಿನ ಜನರ ಚಿತ್ರಣ ಬದಲಾಗಿದ್ದು, ನಂದಿಹಳ್ಳಿ ಗ್ರಾಮದ ಪ್ರತಿಯೊಂದ ಮನೆ ಮನೆಗೆ ನೀರು ಬಂದಿದೆ. ಇದರಿಂದ ಅಲ್ಲಿನ ಜನರಿಗೆ ಹತ್ತಾರು ವರ್ಷದ ನೀರಿನ ಸಮಸ್ಯೆಗೆ  ಮುಕ್ತಿ ಸಿಕ್ಕಿದೆ. 
 

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more