ಸಾವಿನ ದವಡೆಯಿಂದ ಬೈಕ್ ಸವಾರ ಪಾರು: ಬೆಚ್ಚಿ ಬೀಳಿಸುತ್ತೆ ಸಿಸಿ ಕ್ಯಾಮೆರಾ ದೃಶ್ಯ

ಸಾವಿನ ದವಡೆಯಿಂದ ಬೈಕ್ ಸವಾರ ಪಾರು: ಬೆಚ್ಚಿ ಬೀಳಿಸುತ್ತೆ ಸಿಸಿ ಕ್ಯಾಮೆರಾ ದೃಶ್ಯ

Published : Feb 08, 2023, 01:51 PM ISTUpdated : Feb 08, 2023, 02:44 PM IST

ಸಾವಿನ ದವಡೆಯಿಂದ ಬೈಕ್ ಸವಾರನೊಬ್ಬ ಅಚ್ಚರಿಯ ರೀತಿಯಲ್ಲಿ ಪಾರಾದ ಘಟನೆ ನಡೆದಿದ್ದು, ಲಕ್ ಅಂದ್ರೆ ಇದೇನಾ ಎಂಬಂತೆ ಆಗಿದೆ‌.

ಬೈಕ್ ಸವಾರನೊಬ್ಬ ಕ್ಷಣಾರ್ಧದಲ್ಲಿ ಬದುಕುಳಿದ ಘಟನೆ ಕುಣಿಗಲ್‌ ತಾಲ್ಲೂಕಿನ ಅಂಚೇಪಾಳ್ಯದಲ್ಲಿ ನಡೆದಿದೆ. ಮೈ ಜುಂ ಎನಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಬೈಕ್‌ನಲ್ಲಿ ಕುಳಿತು ಮಾತನಾಡುತ್ತಿದ್ದ ಯುವಕ ನಿಯಂತ್ರಣ ತಪ್ಪಿದ್ದು, ಬೈಕ್‌'ನತ್ತ ಕ್ಯಾಂಟರ್ ನುಗ್ಗಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್‌ ಸವಾರ, ತನ್ನ ಪ್ರಾಣ ಉಳಿಸಿಕೊಂಡಿದ್ದಾನೆ. ಹಾಸನದಿಂದ ಬೆಂಗಳೂರು ಕಡೆ ಕ್ಯಾಂಟರ್‌ ಗಾಡಿ ಹೋಗುವಾಗ ಘಟನೆ ಸಂಭವಿಸಿದೆ.

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more