ಸಾವಿನ ದವಡೆಯಿಂದ ಬೈಕ್ ಸವಾರ ಪಾರು: ಬೆಚ್ಚಿ ಬೀಳಿಸುತ್ತೆ ಸಿಸಿ ಕ್ಯಾಮೆರಾ ದೃಶ್ಯ

ಸಾವಿನ ದವಡೆಯಿಂದ ಬೈಕ್ ಸವಾರ ಪಾರು: ಬೆಚ್ಚಿ ಬೀಳಿಸುತ್ತೆ ಸಿಸಿ ಕ್ಯಾಮೆರಾ ದೃಶ್ಯ

Published : Feb 08, 2023, 01:51 PM ISTUpdated : Feb 08, 2023, 02:44 PM IST

ಸಾವಿನ ದವಡೆಯಿಂದ ಬೈಕ್ ಸವಾರನೊಬ್ಬ ಅಚ್ಚರಿಯ ರೀತಿಯಲ್ಲಿ ಪಾರಾದ ಘಟನೆ ನಡೆದಿದ್ದು, ಲಕ್ ಅಂದ್ರೆ ಇದೇನಾ ಎಂಬಂತೆ ಆಗಿದೆ‌.

ಬೈಕ್ ಸವಾರನೊಬ್ಬ ಕ್ಷಣಾರ್ಧದಲ್ಲಿ ಬದುಕುಳಿದ ಘಟನೆ ಕುಣಿಗಲ್‌ ತಾಲ್ಲೂಕಿನ ಅಂಚೇಪಾಳ್ಯದಲ್ಲಿ ನಡೆದಿದೆ. ಮೈ ಜುಂ ಎನಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಬೈಕ್‌ನಲ್ಲಿ ಕುಳಿತು ಮಾತನಾಡುತ್ತಿದ್ದ ಯುವಕ ನಿಯಂತ್ರಣ ತಪ್ಪಿದ್ದು, ಬೈಕ್‌'ನತ್ತ ಕ್ಯಾಂಟರ್ ನುಗ್ಗಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್‌ ಸವಾರ, ತನ್ನ ಪ್ರಾಣ ಉಳಿಸಿಕೊಂಡಿದ್ದಾನೆ. ಹಾಸನದಿಂದ ಬೆಂಗಳೂರು ಕಡೆ ಕ್ಯಾಂಟರ್‌ ಗಾಡಿ ಹೋಗುವಾಗ ಘಟನೆ ಸಂಭವಿಸಿದೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!