ಸಾವಿನ ದವಡೆಯಿಂದ ಬೈಕ್ ಸವಾರ ಪಾರು: ಬೆಚ್ಚಿ ಬೀಳಿಸುತ್ತೆ ಸಿಸಿ ಕ್ಯಾಮೆರಾ ದೃಶ್ಯ

ಸಾವಿನ ದವಡೆಯಿಂದ ಬೈಕ್ ಸವಾರ ಪಾರು: ಬೆಚ್ಚಿ ಬೀಳಿಸುತ್ತೆ ಸಿಸಿ ಕ್ಯಾಮೆರಾ ದೃಶ್ಯ

Published : Feb 08, 2023, 01:51 PM ISTUpdated : Feb 08, 2023, 02:44 PM IST

ಸಾವಿನ ದವಡೆಯಿಂದ ಬೈಕ್ ಸವಾರನೊಬ್ಬ ಅಚ್ಚರಿಯ ರೀತಿಯಲ್ಲಿ ಪಾರಾದ ಘಟನೆ ನಡೆದಿದ್ದು, ಲಕ್ ಅಂದ್ರೆ ಇದೇನಾ ಎಂಬಂತೆ ಆಗಿದೆ‌.

ಬೈಕ್ ಸವಾರನೊಬ್ಬ ಕ್ಷಣಾರ್ಧದಲ್ಲಿ ಬದುಕುಳಿದ ಘಟನೆ ಕುಣಿಗಲ್‌ ತಾಲ್ಲೂಕಿನ ಅಂಚೇಪಾಳ್ಯದಲ್ಲಿ ನಡೆದಿದೆ. ಮೈ ಜುಂ ಎನಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಬೈಕ್‌ನಲ್ಲಿ ಕುಳಿತು ಮಾತನಾಡುತ್ತಿದ್ದ ಯುವಕ ನಿಯಂತ್ರಣ ತಪ್ಪಿದ್ದು, ಬೈಕ್‌'ನತ್ತ ಕ್ಯಾಂಟರ್ ನುಗ್ಗಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್‌ ಸವಾರ, ತನ್ನ ಪ್ರಾಣ ಉಳಿಸಿಕೊಂಡಿದ್ದಾನೆ. ಹಾಸನದಿಂದ ಬೆಂಗಳೂರು ಕಡೆ ಕ್ಯಾಂಟರ್‌ ಗಾಡಿ ಹೋಗುವಾಗ ಘಟನೆ ಸಂಭವಿಸಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more