ಬಿಲ್ಲವ ಹಾಸ್ಟೆಲ್ ಲೋಕಾರ್ಪಣೆ: ಹರಿಪ್ರಸಾದ್ ಜೊತೆ ಕಾಣಿಸಿಕೊಳ್ಳಬಾರದೆಂದು ಗೈರಾದ್ರ ಸಿಎಂ..?

ಬಿಲ್ಲವ ಹಾಸ್ಟೆಲ್ ಲೋಕಾರ್ಪಣೆ: ಹರಿಪ್ರಸಾದ್ ಜೊತೆ ಕಾಣಿಸಿಕೊಳ್ಳಬಾರದೆಂದು ಗೈರಾದ್ರ ಸಿಎಂ..?

Published : Sep 24, 2023, 01:08 PM IST

ಹರಿಪ್ರಸಾದ್ ಜೊತೆ ವೇದಿಕೆ ಹಂಚಿಕೊಳ್ಳಬೇಕಿದ್ದ ಸಿದ್ದರಾಮಯ್ಯ
ಮುಜುಗರದಿಂದ ತಪ್ಪಿಸಿಕೊಳ್ಳಲು ದೂರು ಉಳಿದ್ರಾ ಸಿದ್ದರಾಮಯ್ಯ?
ಮಂಗಳೂರಿನ ಕುಂಜತ್ತಬೈಲ್‌ನಲ್ಲಿ ನಿರ್ಮಾಣವಾಗಿರುವ ಹಾಸ್ಟೆಲ್
 

ಮಂಗಳೂರು: ಭಾರತ ಬಿಲ್ಲವ ಯೂನಿಯನ್ ಸಮಾರಂಭ ನಡೆಯುತ್ತಿದ್ದು, ಈ ಕಾರ್ಯಕ್ರಮ ಉದ್ಘಾಟಿಸಬೇಕಿದ್ದ ಸಿಎಂ ಸಿದ್ದರಾಮಯ್ಯ(Siddaramaiah) ಗೈರಾಗಿದ್ದಾರೆ.  ಇಲ್ಲಿ ಬಿಲ್ಲವ ಹಾಸ್ಟೆಲ್(Billava Hostel) ಲೋಕಾರ್ಪಣೆ ಮಾಡಬೇಕಿತ್ತು. ಆದ್ರೆ ಇದಕ್ಕೆ ಸಿಎಂ ಸಿದ್ದರಾಮಯ್ಯ ಬಂದಿಲ್ಲ. ಹರಿಪ್ರಸಾದ್ ಜೊತೆ ಸಿಎಂ ವೇದಿಕೆ ಹಂಚಿಕೊಳ್ಳಬೇಕಿತ್ತು. ಹಾಗಾಗಿ ಅವರು ಬಂದಿಲ್ಲ ಎಂದು ಹೇಳಲಾಗ್ತಿದೆ. ಈ ಹಿಂದೆ ಹರಿಪ್ರಸಾದ್‌(BK Hariprasad) ನೀಡಿದ್ದ ಹೇಳಿಕೆ ಸಿಎಂಗೆ ಮುಜುಗರವನ್ನುಂಟು ಮಾಡಿತ್ತು. ಮುಜುಗರದಿಂದ ತಪ್ಪಿಸಿಕೊಳ್ಳಲು ಸಿದ್ದರಾಮಯ್ಯ ದೂರ ಉಳಿದ್ರಾ ಎಂಬ ಪ್ರಶ್ನೆ ಈಗ ಉದ್ಭವವಾಗಿದೆ. ಮಂಗಳೂರಿನ ಕುಂಜತ್ತಬೈಲ್‌ನಲ್ಲಿ ಹಾಸ್ಟೆಲ್ ನಿರ್ಮಾಣವಾಗಿದ್ದು, ಇಲ್ಲಿನ ಪುರಭವನದಲ್ಲಿ ಬಿಲ್ಲವ ಹಾಸ್ಟೆಲ್ ಲೋಕಾರ್ಪಣೆ ಮಾಡಬೇಕಿತ್ತು. ಈ ಮೂಲಕ ಸಿದ್ದರಾಮಯ್ಯ, ಹರಿಪ್ರಸಾದ್ ನಡುವೆ ಮುಸಿಕಿನ ಗುದ್ದಾಟ ನಿಂತಿಲ್ಲ ಎಂದು ಸ್ಪಷ್ಟವಾಗಿದೆ.

ಇದನ್ನೂ ವೀಕ್ಷಿಸಿ:  ರಸ್ತೆಗಳೇ ಮಾಯ - ಆದರೂ ಹಣ ರಿಲೀಸ್..! ನರೇಗಾ ಯೋಜನೆಯಲ್ಲಿ ಭಾರಿ ಅವ್ಯವಹಾರ..!

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more