ಬಿಲ್ಲವ ಹಾಸ್ಟೆಲ್ ಲೋಕಾರ್ಪಣೆ: ಹರಿಪ್ರಸಾದ್ ಜೊತೆ ಕಾಣಿಸಿಕೊಳ್ಳಬಾರದೆಂದು ಗೈರಾದ್ರ ಸಿಎಂ..?

ಬಿಲ್ಲವ ಹಾಸ್ಟೆಲ್ ಲೋಕಾರ್ಪಣೆ: ಹರಿಪ್ರಸಾದ್ ಜೊತೆ ಕಾಣಿಸಿಕೊಳ್ಳಬಾರದೆಂದು ಗೈರಾದ್ರ ಸಿಎಂ..?

Published : Sep 24, 2023, 01:08 PM IST

ಹರಿಪ್ರಸಾದ್ ಜೊತೆ ವೇದಿಕೆ ಹಂಚಿಕೊಳ್ಳಬೇಕಿದ್ದ ಸಿದ್ದರಾಮಯ್ಯ
ಮುಜುಗರದಿಂದ ತಪ್ಪಿಸಿಕೊಳ್ಳಲು ದೂರು ಉಳಿದ್ರಾ ಸಿದ್ದರಾಮಯ್ಯ?
ಮಂಗಳೂರಿನ ಕುಂಜತ್ತಬೈಲ್‌ನಲ್ಲಿ ನಿರ್ಮಾಣವಾಗಿರುವ ಹಾಸ್ಟೆಲ್
 

ಮಂಗಳೂರು: ಭಾರತ ಬಿಲ್ಲವ ಯೂನಿಯನ್ ಸಮಾರಂಭ ನಡೆಯುತ್ತಿದ್ದು, ಈ ಕಾರ್ಯಕ್ರಮ ಉದ್ಘಾಟಿಸಬೇಕಿದ್ದ ಸಿಎಂ ಸಿದ್ದರಾಮಯ್ಯ(Siddaramaiah) ಗೈರಾಗಿದ್ದಾರೆ.  ಇಲ್ಲಿ ಬಿಲ್ಲವ ಹಾಸ್ಟೆಲ್(Billava Hostel) ಲೋಕಾರ್ಪಣೆ ಮಾಡಬೇಕಿತ್ತು. ಆದ್ರೆ ಇದಕ್ಕೆ ಸಿಎಂ ಸಿದ್ದರಾಮಯ್ಯ ಬಂದಿಲ್ಲ. ಹರಿಪ್ರಸಾದ್ ಜೊತೆ ಸಿಎಂ ವೇದಿಕೆ ಹಂಚಿಕೊಳ್ಳಬೇಕಿತ್ತು. ಹಾಗಾಗಿ ಅವರು ಬಂದಿಲ್ಲ ಎಂದು ಹೇಳಲಾಗ್ತಿದೆ. ಈ ಹಿಂದೆ ಹರಿಪ್ರಸಾದ್‌(BK Hariprasad) ನೀಡಿದ್ದ ಹೇಳಿಕೆ ಸಿಎಂಗೆ ಮುಜುಗರವನ್ನುಂಟು ಮಾಡಿತ್ತು. ಮುಜುಗರದಿಂದ ತಪ್ಪಿಸಿಕೊಳ್ಳಲು ಸಿದ್ದರಾಮಯ್ಯ ದೂರ ಉಳಿದ್ರಾ ಎಂಬ ಪ್ರಶ್ನೆ ಈಗ ಉದ್ಭವವಾಗಿದೆ. ಮಂಗಳೂರಿನ ಕುಂಜತ್ತಬೈಲ್‌ನಲ್ಲಿ ಹಾಸ್ಟೆಲ್ ನಿರ್ಮಾಣವಾಗಿದ್ದು, ಇಲ್ಲಿನ ಪುರಭವನದಲ್ಲಿ ಬಿಲ್ಲವ ಹಾಸ್ಟೆಲ್ ಲೋಕಾರ್ಪಣೆ ಮಾಡಬೇಕಿತ್ತು. ಈ ಮೂಲಕ ಸಿದ್ದರಾಮಯ್ಯ, ಹರಿಪ್ರಸಾದ್ ನಡುವೆ ಮುಸಿಕಿನ ಗುದ್ದಾಟ ನಿಂತಿಲ್ಲ ಎಂದು ಸ್ಪಷ್ಟವಾಗಿದೆ.

ಇದನ್ನೂ ವೀಕ್ಷಿಸಿ:  ರಸ್ತೆಗಳೇ ಮಾಯ - ಆದರೂ ಹಣ ರಿಲೀಸ್..! ನರೇಗಾ ಯೋಜನೆಯಲ್ಲಿ ಭಾರಿ ಅವ್ಯವಹಾರ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more