ಬಿಲ್ಲವ ಹಾಸ್ಟೆಲ್ ಲೋಕಾರ್ಪಣೆ: ಹರಿಪ್ರಸಾದ್ ಜೊತೆ ಕಾಣಿಸಿಕೊಳ್ಳಬಾರದೆಂದು ಗೈರಾದ್ರ ಸಿಎಂ..?

ಬಿಲ್ಲವ ಹಾಸ್ಟೆಲ್ ಲೋಕಾರ್ಪಣೆ: ಹರಿಪ್ರಸಾದ್ ಜೊತೆ ಕಾಣಿಸಿಕೊಳ್ಳಬಾರದೆಂದು ಗೈರಾದ್ರ ಸಿಎಂ..?

Published : Sep 24, 2023, 01:08 PM IST

ಹರಿಪ್ರಸಾದ್ ಜೊತೆ ವೇದಿಕೆ ಹಂಚಿಕೊಳ್ಳಬೇಕಿದ್ದ ಸಿದ್ದರಾಮಯ್ಯ
ಮುಜುಗರದಿಂದ ತಪ್ಪಿಸಿಕೊಳ್ಳಲು ದೂರು ಉಳಿದ್ರಾ ಸಿದ್ದರಾಮಯ್ಯ?
ಮಂಗಳೂರಿನ ಕುಂಜತ್ತಬೈಲ್‌ನಲ್ಲಿ ನಿರ್ಮಾಣವಾಗಿರುವ ಹಾಸ್ಟೆಲ್
 

ಮಂಗಳೂರು: ಭಾರತ ಬಿಲ್ಲವ ಯೂನಿಯನ್ ಸಮಾರಂಭ ನಡೆಯುತ್ತಿದ್ದು, ಈ ಕಾರ್ಯಕ್ರಮ ಉದ್ಘಾಟಿಸಬೇಕಿದ್ದ ಸಿಎಂ ಸಿದ್ದರಾಮಯ್ಯ(Siddaramaiah) ಗೈರಾಗಿದ್ದಾರೆ.  ಇಲ್ಲಿ ಬಿಲ್ಲವ ಹಾಸ್ಟೆಲ್(Billava Hostel) ಲೋಕಾರ್ಪಣೆ ಮಾಡಬೇಕಿತ್ತು. ಆದ್ರೆ ಇದಕ್ಕೆ ಸಿಎಂ ಸಿದ್ದರಾಮಯ್ಯ ಬಂದಿಲ್ಲ. ಹರಿಪ್ರಸಾದ್ ಜೊತೆ ಸಿಎಂ ವೇದಿಕೆ ಹಂಚಿಕೊಳ್ಳಬೇಕಿತ್ತು. ಹಾಗಾಗಿ ಅವರು ಬಂದಿಲ್ಲ ಎಂದು ಹೇಳಲಾಗ್ತಿದೆ. ಈ ಹಿಂದೆ ಹರಿಪ್ರಸಾದ್‌(BK Hariprasad) ನೀಡಿದ್ದ ಹೇಳಿಕೆ ಸಿಎಂಗೆ ಮುಜುಗರವನ್ನುಂಟು ಮಾಡಿತ್ತು. ಮುಜುಗರದಿಂದ ತಪ್ಪಿಸಿಕೊಳ್ಳಲು ಸಿದ್ದರಾಮಯ್ಯ ದೂರ ಉಳಿದ್ರಾ ಎಂಬ ಪ್ರಶ್ನೆ ಈಗ ಉದ್ಭವವಾಗಿದೆ. ಮಂಗಳೂರಿನ ಕುಂಜತ್ತಬೈಲ್‌ನಲ್ಲಿ ಹಾಸ್ಟೆಲ್ ನಿರ್ಮಾಣವಾಗಿದ್ದು, ಇಲ್ಲಿನ ಪುರಭವನದಲ್ಲಿ ಬಿಲ್ಲವ ಹಾಸ್ಟೆಲ್ ಲೋಕಾರ್ಪಣೆ ಮಾಡಬೇಕಿತ್ತು. ಈ ಮೂಲಕ ಸಿದ್ದರಾಮಯ್ಯ, ಹರಿಪ್ರಸಾದ್ ನಡುವೆ ಮುಸಿಕಿನ ಗುದ್ದಾಟ ನಿಂತಿಲ್ಲ ಎಂದು ಸ್ಪಷ್ಟವಾಗಿದೆ.

ಇದನ್ನೂ ವೀಕ್ಷಿಸಿ:  ರಸ್ತೆಗಳೇ ಮಾಯ - ಆದರೂ ಹಣ ರಿಲೀಸ್..! ನರೇಗಾ ಯೋಜನೆಯಲ್ಲಿ ಭಾರಿ ಅವ್ಯವಹಾರ..!

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more