ರೇಷನ್ ಕಾರ್ಡ್ ತವರಲ್ಲಿ, ಕೆಲಸ ಉಡುಪಿಯಲ್ಲಿ: 'ಥಂಬ್' ಕೊಡಲಾಗದೇ ಕಾರ್ಮಿಕರ ಗೋಳು!

ರೇಷನ್ ಕಾರ್ಡ್ ತವರಲ್ಲಿ, ಕೆಲಸ ಉಡುಪಿಯಲ್ಲಿ: 'ಥಂಬ್' ಕೊಡಲಾಗದೇ ಕಾರ್ಮಿಕರ ಗೋಳು!

Published : Sep 10, 2021, 06:08 PM ISTUpdated : Sep 10, 2021, 06:21 PM IST

- ಉಡುಪಿ ಜಿಲ್ಲೆಯಲ್ಲಿ ಉತ್ತರ ಕರ್ನಾಟಕ ಮೂಲದ ಸುಮಾರು 30 ಸಾವಿರ ಕಾರ್ಮಿಕರು

- ಸಾವಿರಾರು ಮಂದಿಯ ರೇಷನ್ ಕಾರ್ಡ್ ಇಂದಿಗೂ ತವರು ಜಿಲ್ಲೆಗಳಲ್ಲೇ ಇದೆ

- ಊರಿಗೆ ಹೋಗಿ ಥಂಬ್‌ ಕೊಡಬೇಕಾದರೆ ಸಾವಿರಾರು ರೂ. ಖರ್ಚು ಮಾಡೋ ಅನಿವಾರ್ಯತೆ 
 

ಉಡುಪಿ (ಸೆ.10):  ಜಿಲ್ಲೆಯಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ, ಹೊರಜಿಲ್ಲೆಗಳಿಂದ ಬಂದು ನೆಲೆಸಿರುವ ಅಸಂಘಟಿತ  ಕಾರ್ಮಿಕರು ಇದ್ದಾರೆ. ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಹುಬ್ಬಳ್ಳಿ, ಗದಗ, ಹಾವೇರಿ, ದಾವಣಗೆರೆ ಮುಂತಾದ ಜಿಲ್ಲೆಗಳ ಕಾರ್ಮಿಕರೇ ಹೆಚ್ಚಾಗಿ ಕೂಲಿ ಕೆಲಸದ ಸಲುವಾಗಿ ಇಲ್ಲಿ ನೆಲೆಸಿದ್ದಾರೆ. ಆದರೆ ಸಾವಿರಾರು ಮಂದಿಯ ರೇಷನ್ ಕಾರ್ಡ್ ಇವತ್ತಿಗೂ ತವರು ಜಿಲ್ಲೆಗಳಲ್ಲೇ ಇದೆ. 

ಕೊರೋನಾ ಕಾಲದಲ್ಲಿ ದುಡಿಮೆಯೂ ಸಿಗದೆ, ಹಣವೂ ಇಲ್ಲದೆ, ಸಿಕ್ಕ ಕೆಲಸ ಕಳೆದುಕೊಳ್ಳಲು ಬಯಸದ ನೂರಾರು ಮಂದಿ ಇವತ್ತಿಗೂ ತಂಬ್ ನೀಡಲು ತವರಿಗೆ ಹೋಗಿಲ್ಲ. ಒಮ್ಮೆ ಊರಿಗೆ ಹೋದರೆ ನಾಲ್ಕೈದು ಸಾವಿರ ರುಪಾಯಿ ಖರ್ಚಾಗುತ್ತೆ,ಅನ್ನೋದು ವಲಸೆ ಕಾರ್ಮಿಕದ ಸಂಕಟ. ಸ್ಥಳೀಯವಾಗಿಯೇ ತಂಬ್ ತೆಗೆದುಕೊಳ್ಳಬೇಕೆಂದು ನ್ಯಾಯಬೆಲೆ ಅಂಗಡಿ ಸುತ್ತಿ, ಈ ವಲಸೆ ಕಾರ್ಮಿಕರು ಸುಸ್ತಾಗಿದ್ದಾರೆ. ನಮ್ಮ ಸಮಸ್ಯೆಗೆ ಪರಿಹಾರ ಕೊಡಿ ಸ್ವಾಮಿ ಎನ್ನುತ್ತಿದ್ದಾರೆ ಕಾರ್ಮಿಕರು. 

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!