ರೇಷನ್ ಕಾರ್ಡ್ ತವರಲ್ಲಿ, ಕೆಲಸ ಉಡುಪಿಯಲ್ಲಿ: 'ಥಂಬ್' ಕೊಡಲಾಗದೇ ಕಾರ್ಮಿಕರ ಗೋಳು!

ರೇಷನ್ ಕಾರ್ಡ್ ತವರಲ್ಲಿ, ಕೆಲಸ ಉಡುಪಿಯಲ್ಲಿ: 'ಥಂಬ್' ಕೊಡಲಾಗದೇ ಕಾರ್ಮಿಕರ ಗೋಳು!

Published : Sep 10, 2021, 06:08 PM ISTUpdated : Sep 10, 2021, 06:21 PM IST

- ಉಡುಪಿ ಜಿಲ್ಲೆಯಲ್ಲಿ ಉತ್ತರ ಕರ್ನಾಟಕ ಮೂಲದ ಸುಮಾರು 30 ಸಾವಿರ ಕಾರ್ಮಿಕರು

- ಸಾವಿರಾರು ಮಂದಿಯ ರೇಷನ್ ಕಾರ್ಡ್ ಇಂದಿಗೂ ತವರು ಜಿಲ್ಲೆಗಳಲ್ಲೇ ಇದೆ

- ಊರಿಗೆ ಹೋಗಿ ಥಂಬ್‌ ಕೊಡಬೇಕಾದರೆ ಸಾವಿರಾರು ರೂ. ಖರ್ಚು ಮಾಡೋ ಅನಿವಾರ್ಯತೆ 
 

ಉಡುಪಿ (ಸೆ.10):  ಜಿಲ್ಲೆಯಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ, ಹೊರಜಿಲ್ಲೆಗಳಿಂದ ಬಂದು ನೆಲೆಸಿರುವ ಅಸಂಘಟಿತ  ಕಾರ್ಮಿಕರು ಇದ್ದಾರೆ. ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಹುಬ್ಬಳ್ಳಿ, ಗದಗ, ಹಾವೇರಿ, ದಾವಣಗೆರೆ ಮುಂತಾದ ಜಿಲ್ಲೆಗಳ ಕಾರ್ಮಿಕರೇ ಹೆಚ್ಚಾಗಿ ಕೂಲಿ ಕೆಲಸದ ಸಲುವಾಗಿ ಇಲ್ಲಿ ನೆಲೆಸಿದ್ದಾರೆ. ಆದರೆ ಸಾವಿರಾರು ಮಂದಿಯ ರೇಷನ್ ಕಾರ್ಡ್ ಇವತ್ತಿಗೂ ತವರು ಜಿಲ್ಲೆಗಳಲ್ಲೇ ಇದೆ. 

ಕೊರೋನಾ ಕಾಲದಲ್ಲಿ ದುಡಿಮೆಯೂ ಸಿಗದೆ, ಹಣವೂ ಇಲ್ಲದೆ, ಸಿಕ್ಕ ಕೆಲಸ ಕಳೆದುಕೊಳ್ಳಲು ಬಯಸದ ನೂರಾರು ಮಂದಿ ಇವತ್ತಿಗೂ ತಂಬ್ ನೀಡಲು ತವರಿಗೆ ಹೋಗಿಲ್ಲ. ಒಮ್ಮೆ ಊರಿಗೆ ಹೋದರೆ ನಾಲ್ಕೈದು ಸಾವಿರ ರುಪಾಯಿ ಖರ್ಚಾಗುತ್ತೆ,ಅನ್ನೋದು ವಲಸೆ ಕಾರ್ಮಿಕದ ಸಂಕಟ. ಸ್ಥಳೀಯವಾಗಿಯೇ ತಂಬ್ ತೆಗೆದುಕೊಳ್ಳಬೇಕೆಂದು ನ್ಯಾಯಬೆಲೆ ಅಂಗಡಿ ಸುತ್ತಿ, ಈ ವಲಸೆ ಕಾರ್ಮಿಕರು ಸುಸ್ತಾಗಿದ್ದಾರೆ. ನಮ್ಮ ಸಮಸ್ಯೆಗೆ ಪರಿಹಾರ ಕೊಡಿ ಸ್ವಾಮಿ ಎನ್ನುತ್ತಿದ್ದಾರೆ ಕಾರ್ಮಿಕರು. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!