ರೇಷನ್ ಕಾರ್ಡ್ ತವರಲ್ಲಿ, ಕೆಲಸ ಉಡುಪಿಯಲ್ಲಿ: 'ಥಂಬ್' ಕೊಡಲಾಗದೇ ಕಾರ್ಮಿಕರ ಗೋಳು!

ರೇಷನ್ ಕಾರ್ಡ್ ತವರಲ್ಲಿ, ಕೆಲಸ ಉಡುಪಿಯಲ್ಲಿ: 'ಥಂಬ್' ಕೊಡಲಾಗದೇ ಕಾರ್ಮಿಕರ ಗೋಳು!

Published : Sep 10, 2021, 06:08 PM ISTUpdated : Sep 10, 2021, 06:21 PM IST

- ಉಡುಪಿ ಜಿಲ್ಲೆಯಲ್ಲಿ ಉತ್ತರ ಕರ್ನಾಟಕ ಮೂಲದ ಸುಮಾರು 30 ಸಾವಿರ ಕಾರ್ಮಿಕರು

- ಸಾವಿರಾರು ಮಂದಿಯ ರೇಷನ್ ಕಾರ್ಡ್ ಇಂದಿಗೂ ತವರು ಜಿಲ್ಲೆಗಳಲ್ಲೇ ಇದೆ

- ಊರಿಗೆ ಹೋಗಿ ಥಂಬ್‌ ಕೊಡಬೇಕಾದರೆ ಸಾವಿರಾರು ರೂ. ಖರ್ಚು ಮಾಡೋ ಅನಿವಾರ್ಯತೆ 
 

ಉಡುಪಿ (ಸೆ.10):  ಜಿಲ್ಲೆಯಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ, ಹೊರಜಿಲ್ಲೆಗಳಿಂದ ಬಂದು ನೆಲೆಸಿರುವ ಅಸಂಘಟಿತ  ಕಾರ್ಮಿಕರು ಇದ್ದಾರೆ. ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಹುಬ್ಬಳ್ಳಿ, ಗದಗ, ಹಾವೇರಿ, ದಾವಣಗೆರೆ ಮುಂತಾದ ಜಿಲ್ಲೆಗಳ ಕಾರ್ಮಿಕರೇ ಹೆಚ್ಚಾಗಿ ಕೂಲಿ ಕೆಲಸದ ಸಲುವಾಗಿ ಇಲ್ಲಿ ನೆಲೆಸಿದ್ದಾರೆ. ಆದರೆ ಸಾವಿರಾರು ಮಂದಿಯ ರೇಷನ್ ಕಾರ್ಡ್ ಇವತ್ತಿಗೂ ತವರು ಜಿಲ್ಲೆಗಳಲ್ಲೇ ಇದೆ. 

ಕೊರೋನಾ ಕಾಲದಲ್ಲಿ ದುಡಿಮೆಯೂ ಸಿಗದೆ, ಹಣವೂ ಇಲ್ಲದೆ, ಸಿಕ್ಕ ಕೆಲಸ ಕಳೆದುಕೊಳ್ಳಲು ಬಯಸದ ನೂರಾರು ಮಂದಿ ಇವತ್ತಿಗೂ ತಂಬ್ ನೀಡಲು ತವರಿಗೆ ಹೋಗಿಲ್ಲ. ಒಮ್ಮೆ ಊರಿಗೆ ಹೋದರೆ ನಾಲ್ಕೈದು ಸಾವಿರ ರುಪಾಯಿ ಖರ್ಚಾಗುತ್ತೆ,ಅನ್ನೋದು ವಲಸೆ ಕಾರ್ಮಿಕದ ಸಂಕಟ. ಸ್ಥಳೀಯವಾಗಿಯೇ ತಂಬ್ ತೆಗೆದುಕೊಳ್ಳಬೇಕೆಂದು ನ್ಯಾಯಬೆಲೆ ಅಂಗಡಿ ಸುತ್ತಿ, ಈ ವಲಸೆ ಕಾರ್ಮಿಕರು ಸುಸ್ತಾಗಿದ್ದಾರೆ. ನಮ್ಮ ಸಮಸ್ಯೆಗೆ ಪರಿಹಾರ ಕೊಡಿ ಸ್ವಾಮಿ ಎನ್ನುತ್ತಿದ್ದಾರೆ ಕಾರ್ಮಿಕರು. 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!