ರೇಷನ್ ಕಾರ್ಡ್ ತವರಲ್ಲಿ, ಕೆಲಸ ಉಡುಪಿಯಲ್ಲಿ: 'ಥಂಬ್' ಕೊಡಲಾಗದೇ ಕಾರ್ಮಿಕರ ಗೋಳು!

ರೇಷನ್ ಕಾರ್ಡ್ ತವರಲ್ಲಿ, ಕೆಲಸ ಉಡುಪಿಯಲ್ಲಿ: 'ಥಂಬ್' ಕೊಡಲಾಗದೇ ಕಾರ್ಮಿಕರ ಗೋಳು!

Published : Sep 10, 2021, 06:08 PM ISTUpdated : Sep 10, 2021, 06:21 PM IST

- ಉಡುಪಿ ಜಿಲ್ಲೆಯಲ್ಲಿ ಉತ್ತರ ಕರ್ನಾಟಕ ಮೂಲದ ಸುಮಾರು 30 ಸಾವಿರ ಕಾರ್ಮಿಕರು

- ಸಾವಿರಾರು ಮಂದಿಯ ರೇಷನ್ ಕಾರ್ಡ್ ಇಂದಿಗೂ ತವರು ಜಿಲ್ಲೆಗಳಲ್ಲೇ ಇದೆ

- ಊರಿಗೆ ಹೋಗಿ ಥಂಬ್‌ ಕೊಡಬೇಕಾದರೆ ಸಾವಿರಾರು ರೂ. ಖರ್ಚು ಮಾಡೋ ಅನಿವಾರ್ಯತೆ 
 

ಉಡುಪಿ (ಸೆ.10):  ಜಿಲ್ಲೆಯಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ, ಹೊರಜಿಲ್ಲೆಗಳಿಂದ ಬಂದು ನೆಲೆಸಿರುವ ಅಸಂಘಟಿತ  ಕಾರ್ಮಿಕರು ಇದ್ದಾರೆ. ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಹುಬ್ಬಳ್ಳಿ, ಗದಗ, ಹಾವೇರಿ, ದಾವಣಗೆರೆ ಮುಂತಾದ ಜಿಲ್ಲೆಗಳ ಕಾರ್ಮಿಕರೇ ಹೆಚ್ಚಾಗಿ ಕೂಲಿ ಕೆಲಸದ ಸಲುವಾಗಿ ಇಲ್ಲಿ ನೆಲೆಸಿದ್ದಾರೆ. ಆದರೆ ಸಾವಿರಾರು ಮಂದಿಯ ರೇಷನ್ ಕಾರ್ಡ್ ಇವತ್ತಿಗೂ ತವರು ಜಿಲ್ಲೆಗಳಲ್ಲೇ ಇದೆ. 

ಕೊರೋನಾ ಕಾಲದಲ್ಲಿ ದುಡಿಮೆಯೂ ಸಿಗದೆ, ಹಣವೂ ಇಲ್ಲದೆ, ಸಿಕ್ಕ ಕೆಲಸ ಕಳೆದುಕೊಳ್ಳಲು ಬಯಸದ ನೂರಾರು ಮಂದಿ ಇವತ್ತಿಗೂ ತಂಬ್ ನೀಡಲು ತವರಿಗೆ ಹೋಗಿಲ್ಲ. ಒಮ್ಮೆ ಊರಿಗೆ ಹೋದರೆ ನಾಲ್ಕೈದು ಸಾವಿರ ರುಪಾಯಿ ಖರ್ಚಾಗುತ್ತೆ,ಅನ್ನೋದು ವಲಸೆ ಕಾರ್ಮಿಕದ ಸಂಕಟ. ಸ್ಥಳೀಯವಾಗಿಯೇ ತಂಬ್ ತೆಗೆದುಕೊಳ್ಳಬೇಕೆಂದು ನ್ಯಾಯಬೆಲೆ ಅಂಗಡಿ ಸುತ್ತಿ, ಈ ವಲಸೆ ಕಾರ್ಮಿಕರು ಸುಸ್ತಾಗಿದ್ದಾರೆ. ನಮ್ಮ ಸಮಸ್ಯೆಗೆ ಪರಿಹಾರ ಕೊಡಿ ಸ್ವಾಮಿ ಎನ್ನುತ್ತಿದ್ದಾರೆ ಕಾರ್ಮಿಕರು. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?