ರೇಷನ್ ಕಾರ್ಡ್ ತವರಲ್ಲಿ, ಕೆಲಸ ಉಡುಪಿಯಲ್ಲಿ: 'ಥಂಬ್' ಕೊಡಲಾಗದೇ ಕಾರ್ಮಿಕರ ಗೋಳು!

ರೇಷನ್ ಕಾರ್ಡ್ ತವರಲ್ಲಿ, ಕೆಲಸ ಉಡುಪಿಯಲ್ಲಿ: 'ಥಂಬ್' ಕೊಡಲಾಗದೇ ಕಾರ್ಮಿಕರ ಗೋಳು!

Published : Sep 10, 2021, 06:08 PM ISTUpdated : Sep 10, 2021, 06:21 PM IST

- ಉಡುಪಿ ಜಿಲ್ಲೆಯಲ್ಲಿ ಉತ್ತರ ಕರ್ನಾಟಕ ಮೂಲದ ಸುಮಾರು 30 ಸಾವಿರ ಕಾರ್ಮಿಕರು

- ಸಾವಿರಾರು ಮಂದಿಯ ರೇಷನ್ ಕಾರ್ಡ್ ಇಂದಿಗೂ ತವರು ಜಿಲ್ಲೆಗಳಲ್ಲೇ ಇದೆ

- ಊರಿಗೆ ಹೋಗಿ ಥಂಬ್‌ ಕೊಡಬೇಕಾದರೆ ಸಾವಿರಾರು ರೂ. ಖರ್ಚು ಮಾಡೋ ಅನಿವಾರ್ಯತೆ 
 

ಉಡುಪಿ (ಸೆ.10):  ಜಿಲ್ಲೆಯಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ, ಹೊರಜಿಲ್ಲೆಗಳಿಂದ ಬಂದು ನೆಲೆಸಿರುವ ಅಸಂಘಟಿತ  ಕಾರ್ಮಿಕರು ಇದ್ದಾರೆ. ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಹುಬ್ಬಳ್ಳಿ, ಗದಗ, ಹಾವೇರಿ, ದಾವಣಗೆರೆ ಮುಂತಾದ ಜಿಲ್ಲೆಗಳ ಕಾರ್ಮಿಕರೇ ಹೆಚ್ಚಾಗಿ ಕೂಲಿ ಕೆಲಸದ ಸಲುವಾಗಿ ಇಲ್ಲಿ ನೆಲೆಸಿದ್ದಾರೆ. ಆದರೆ ಸಾವಿರಾರು ಮಂದಿಯ ರೇಷನ್ ಕಾರ್ಡ್ ಇವತ್ತಿಗೂ ತವರು ಜಿಲ್ಲೆಗಳಲ್ಲೇ ಇದೆ. 

ಕೊರೋನಾ ಕಾಲದಲ್ಲಿ ದುಡಿಮೆಯೂ ಸಿಗದೆ, ಹಣವೂ ಇಲ್ಲದೆ, ಸಿಕ್ಕ ಕೆಲಸ ಕಳೆದುಕೊಳ್ಳಲು ಬಯಸದ ನೂರಾರು ಮಂದಿ ಇವತ್ತಿಗೂ ತಂಬ್ ನೀಡಲು ತವರಿಗೆ ಹೋಗಿಲ್ಲ. ಒಮ್ಮೆ ಊರಿಗೆ ಹೋದರೆ ನಾಲ್ಕೈದು ಸಾವಿರ ರುಪಾಯಿ ಖರ್ಚಾಗುತ್ತೆ,ಅನ್ನೋದು ವಲಸೆ ಕಾರ್ಮಿಕದ ಸಂಕಟ. ಸ್ಥಳೀಯವಾಗಿಯೇ ತಂಬ್ ತೆಗೆದುಕೊಳ್ಳಬೇಕೆಂದು ನ್ಯಾಯಬೆಲೆ ಅಂಗಡಿ ಸುತ್ತಿ, ಈ ವಲಸೆ ಕಾರ್ಮಿಕರು ಸುಸ್ತಾಗಿದ್ದಾರೆ. ನಮ್ಮ ಸಮಸ್ಯೆಗೆ ಪರಿಹಾರ ಕೊಡಿ ಸ್ವಾಮಿ ಎನ್ನುತ್ತಿದ್ದಾರೆ ಕಾರ್ಮಿಕರು. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!