'ಹೊಲದಲ್ಲಿದ್ದ ಬಾವಿಯೇ ಕಣ್ಮರೆ, ಹುಡುಕಿಕೊಡಿ ರೈತ ದುಂಬಾಲು'

'ಹೊಲದಲ್ಲಿದ್ದ ಬಾವಿಯೇ ಕಣ್ಮರೆ, ಹುಡುಕಿಕೊಡಿ ರೈತ ದುಂಬಾಲು'

Published : Jul 06, 2021, 09:11 PM ISTUpdated : Jul 06, 2021, 09:15 PM IST

* ಭ್ರಷ್ಟಾಚಾರದ ಇನ್ನೊಂದು ಮುಖ ಅನಾವರಣ
* ಬಾವಿ ಕಾಣೆಯಾಗಿದೆ ಎಂದು ದೂರು ತಂದ ಅನ್ನದಾತ
* ನಕಲಿ ನರೇಗಾ ಬಿಲ್ ಮಾಡಿ ಹಣ ಗುಳುಂ ಮಾಡಿದ ಅಧಿಕಾರಿಗಳು
* ಬೆಳಗಾವಿ ಜಿಲ್ಲೆಯ ಪ್ರಕರಣ  ದೊಡ್ಡ ಸುದ್ದಿ

ಬೆಳಗಾವಿ(ಜು.  06)   ಇವರ ಹೆಸರು ಮಲ್ಲಪ್ಪ ಕುಲಗುಡೆ ಅಂತ.  ಮೂಲತಃ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ‌‌ ಭೆಂಡವಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾವಿನಹೊಂಡ ಗ್ರಾಮದ ನಿವಾಸಿ.

ಈ ರೈತನ ಸರ್ವೆ ನಂಬರ್ 21/1 ರಲ್ಲಿ ಸರ್ಕಾರದಿಂದ ಬಾವಿ ತೋಡಲಾಗಿದೆ ಅಂತ ಭೆಂಡವಾಡ ಗ್ರಾಮ ಪಂಚಾಯತ್‌ನಲ್ಲಿ 77 ಸಾವಿರ ರೂಪಾಯಿ ನಕಲಿ ಬಿಲ್ ತೆಗೆದು, ಅಧಿಕಾರಿಗಳು ಆ ಹಣವನ್ನ ತಿಂದು ತೇಗಿದ್ದಾರೆ. ಆದರೆ ಮಲ್ಲಪ್ಪನ ಹೊಲದಲ್ಲಿ ಯಾವುದೇ ಬಾವಿ ತೋಡಲಾಗಿಲ್ಲ. ಇದು ಮಲ್ಲಪ್ಪನ ಗಮನಕ್ಕೆ ಬಂದಿದ್ದು, ಮಲ್ಲಪ್ಪ ಅದಕ್ಕೆ ಸಂಬಧಿಸಿದ ಬಿಲ್ ಹಿಡಿದು ಈಗ ಅಧಿಕಾರಿಗಳಿಗೆ ಬಾವಿ ಹುಡುಕಿಕೊಡಿ ಅಂತ ಮನವಿ ಸಲ್ಲಿಸಿದ್ದಾರೆ.

ಜಮೀನು ವಿವಾದ; ಚಾಮರಾಜನಗರ ಜಿಪಂ ಉಪಾಧ್ಯಕ್ಷೆ ತಂದೆ ಕೊಲೆ

ಅಲ್ಲದೇ ಅದೇ ಗ್ರಾಮದಲ್ಲಿ ಮಲ್ಲಪ್ಪ ರಾಮಪ್ಪ ಕುಲಗುಡೆ ಎಂಬ ಹೆಸರಿನ ಮತ್ತೋರ್ವ ವ್ಯಕ್ತಿ ಇದ್ದು, ಆತನ ಹೆಸರಿನಲ್ಲಿ ಯಾವುದೇ ರೀತಿಯ ಜಮೀನು ಇಲ್ಲ. ಅಲ್ಲದೇ ನಮ್ಮ ಜಮೀನಿನಲ್ಲಿ ಪೂರ್ವಜರ ಕಾಲದಿಂದಲೂ ಬಾವಿ ಇದ್ದು, ಒಂದೇ ಹೆಸರು ಇರುವುದರಿಂದ ಮತ್ತೋರ್ವ ವ್ಯಕ್ತಿ ಮಲ್ಲಪ್ಪ ರಾಮಪ್ಪ ಕುಲಗುಡೆ ಎಂಬುವರ ಹಾಗೂ ಅವರ ಕುಟುಂಬ ಸದಸ್ಯರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬಿಲ್ ತೆಗೆದಿದ್ದಾರೆ. ಆದ್ದರಿಂದ ಪಿಡಿಒ ಸದಾಶಿವ ಕರಿಗಾರ, ಮಲ್ಲಪ್ಪ ಕುಲಗುಡೆ ಹಾಗೂ ಹಾಲಪ್ಪ ರಾಮಪ್ಪ ಕುಲಗುಡೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೂರು ಸಲ್ಲಿಸಿದ್ದಾರೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!