'ಹೊಲದಲ್ಲಿದ್ದ ಬಾವಿಯೇ ಕಣ್ಮರೆ, ಹುಡುಕಿಕೊಡಿ ರೈತ ದುಂಬಾಲು'

'ಹೊಲದಲ್ಲಿದ್ದ ಬಾವಿಯೇ ಕಣ್ಮರೆ, ಹುಡುಕಿಕೊಡಿ ರೈತ ದುಂಬಾಲು'

Published : Jul 06, 2021, 09:11 PM ISTUpdated : Jul 06, 2021, 09:15 PM IST

* ಭ್ರಷ್ಟಾಚಾರದ ಇನ್ನೊಂದು ಮುಖ ಅನಾವರಣ
* ಬಾವಿ ಕಾಣೆಯಾಗಿದೆ ಎಂದು ದೂರು ತಂದ ಅನ್ನದಾತ
* ನಕಲಿ ನರೇಗಾ ಬಿಲ್ ಮಾಡಿ ಹಣ ಗುಳುಂ ಮಾಡಿದ ಅಧಿಕಾರಿಗಳು
* ಬೆಳಗಾವಿ ಜಿಲ್ಲೆಯ ಪ್ರಕರಣ  ದೊಡ್ಡ ಸುದ್ದಿ

ಬೆಳಗಾವಿ(ಜು.  06)   ಇವರ ಹೆಸರು ಮಲ್ಲಪ್ಪ ಕುಲಗುಡೆ ಅಂತ.  ಮೂಲತಃ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ‌‌ ಭೆಂಡವಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾವಿನಹೊಂಡ ಗ್ರಾಮದ ನಿವಾಸಿ.

ಈ ರೈತನ ಸರ್ವೆ ನಂಬರ್ 21/1 ರಲ್ಲಿ ಸರ್ಕಾರದಿಂದ ಬಾವಿ ತೋಡಲಾಗಿದೆ ಅಂತ ಭೆಂಡವಾಡ ಗ್ರಾಮ ಪಂಚಾಯತ್‌ನಲ್ಲಿ 77 ಸಾವಿರ ರೂಪಾಯಿ ನಕಲಿ ಬಿಲ್ ತೆಗೆದು, ಅಧಿಕಾರಿಗಳು ಆ ಹಣವನ್ನ ತಿಂದು ತೇಗಿದ್ದಾರೆ. ಆದರೆ ಮಲ್ಲಪ್ಪನ ಹೊಲದಲ್ಲಿ ಯಾವುದೇ ಬಾವಿ ತೋಡಲಾಗಿಲ್ಲ. ಇದು ಮಲ್ಲಪ್ಪನ ಗಮನಕ್ಕೆ ಬಂದಿದ್ದು, ಮಲ್ಲಪ್ಪ ಅದಕ್ಕೆ ಸಂಬಧಿಸಿದ ಬಿಲ್ ಹಿಡಿದು ಈಗ ಅಧಿಕಾರಿಗಳಿಗೆ ಬಾವಿ ಹುಡುಕಿಕೊಡಿ ಅಂತ ಮನವಿ ಸಲ್ಲಿಸಿದ್ದಾರೆ.

ಜಮೀನು ವಿವಾದ; ಚಾಮರಾಜನಗರ ಜಿಪಂ ಉಪಾಧ್ಯಕ್ಷೆ ತಂದೆ ಕೊಲೆ

ಅಲ್ಲದೇ ಅದೇ ಗ್ರಾಮದಲ್ಲಿ ಮಲ್ಲಪ್ಪ ರಾಮಪ್ಪ ಕುಲಗುಡೆ ಎಂಬ ಹೆಸರಿನ ಮತ್ತೋರ್ವ ವ್ಯಕ್ತಿ ಇದ್ದು, ಆತನ ಹೆಸರಿನಲ್ಲಿ ಯಾವುದೇ ರೀತಿಯ ಜಮೀನು ಇಲ್ಲ. ಅಲ್ಲದೇ ನಮ್ಮ ಜಮೀನಿನಲ್ಲಿ ಪೂರ್ವಜರ ಕಾಲದಿಂದಲೂ ಬಾವಿ ಇದ್ದು, ಒಂದೇ ಹೆಸರು ಇರುವುದರಿಂದ ಮತ್ತೋರ್ವ ವ್ಯಕ್ತಿ ಮಲ್ಲಪ್ಪ ರಾಮಪ್ಪ ಕುಲಗುಡೆ ಎಂಬುವರ ಹಾಗೂ ಅವರ ಕುಟುಂಬ ಸದಸ್ಯರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬಿಲ್ ತೆಗೆದಿದ್ದಾರೆ. ಆದ್ದರಿಂದ ಪಿಡಿಒ ಸದಾಶಿವ ಕರಿಗಾರ, ಮಲ್ಲಪ್ಪ ಕುಲಗುಡೆ ಹಾಗೂ ಹಾಲಪ್ಪ ರಾಮಪ್ಪ ಕುಲಗುಡೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೂರು ಸಲ್ಲಿಸಿದ್ದಾರೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್