ಕೊರೋನಾ ಆತಂಕ: ಶಾಸಕ ಅಭಯ್ ಪಾಟೀಲ್‌ರಿಂದ  ಸ್ಯಾನಿಟೈಸೇಷನ್ ಕಾರ್ಯ!

ಕೊರೋನಾ ಆತಂಕ: ಶಾಸಕ ಅಭಯ್ ಪಾಟೀಲ್‌ರಿಂದ ಸ್ಯಾನಿಟೈಸೇಷನ್ ಕಾರ್ಯ!

Suvarna News   | Asianet News
Published : Mar 22, 2020, 01:17 PM IST

ಕೊರೋನಾ ಭೀತಿ| ಬೆಳಗಾವಿಯಲ್ಲಿ ಶಾಸಕ ಅಭಯ್ ಪಾಟೀಲ್ ರಿಂದ ಸ್ಯಾನಿಟೈಸೇಷನ್ ಕೆಲಸ| ಶಿವಾಜಿ ಪಾರ್ಕ್ ನಲ್ಲಿ ಸ್ಯಾನಿಟೈಸೇಷನ್ ಕೆಲಸವನ್ನ ಮಾಡಿದ ಅಭಯ್ ಪಾಟೀಲ್|

ಬೆಳಗಾವಿ[ಮಾ.22]: ಬಿಜೆಪಿ ಶಾಸಕ ಅಭಯ್ ಪಾಟೀಲ್ ನಗರದಲ್ಲಿ ಸ್ಯಾನಿಟೈಸೇಷನ್ ಕೆಲಸವನ್ನ ಸ್ವತಃ ಮಾಡಿಸುತ್ತಿದ್ದಾರೆ. ನಗರದ ಶಿವಾಜಿ ಪಾರ್ಕ್ ನಲ್ಲಿ ಸ್ಯಾನಿಟೈಸೇಷನ್ ಕೆಲಸವನ್ನ ಮಾಡಿಸುತ್ತಿದ್ದಾರೆ. ಕೊರೋನಾ ವೈರಸ್ ಭೀತಿಯಿಂದ ಶಿವಾಜಿ ಪಾರ್ಕ್ ಸಂಪೂರ್ಣ ಖಾಲಿ ಖಾಲಿಯಾಗಿದೆ. ಇದರ ಜೊತೆಗೆ ಬೆಳಗಾವಿ ಜಿಲ್ಲಾದ್ಯಂತ ಕೊರೋನಾ ವೈರಸ್ ಹರಡಿರಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. 

ಜನತಾ ಕರ್ಫ್ಯೂಗೆ ವಿಜಯಪುರದಲ್ಲಿ ಭಾರೀ ಬೆಂಬಲ: ರಸ್ತೆಗಳೆಲ್ಲ ಖಾಲಿ ಖಾಲಿ

ಪ್ರಧಾನಿ ನರೇಂದ್ರ ಮೋದಿ ಅವರ ಜನತಾ ಕರ್ಫ್ಯೂಗೆ ಜಿಲ್ಲಾದ್ಯಂತ ಭಾರೀ ಬೆಂಬಲ ವ್ಯೆಕ್ತವಾಗಿದೆ. ಹೀಗಾಗಿ ಜನರು ಮನೆ ಬಿಟ್ಟು ಹೊರಗಡೆ ಬಂದಿಲ್ಲ.ನಗರದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣವಾಗಿ ನಿಂತಿದೆ. 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!