ಕೊರೋನಾ ಆತಂಕ: ಶಾಸಕ ಅಭಯ್ ಪಾಟೀಲ್‌ರಿಂದ  ಸ್ಯಾನಿಟೈಸೇಷನ್ ಕಾರ್ಯ!

ಕೊರೋನಾ ಆತಂಕ: ಶಾಸಕ ಅಭಯ್ ಪಾಟೀಲ್‌ರಿಂದ ಸ್ಯಾನಿಟೈಸೇಷನ್ ಕಾರ್ಯ!

Published : Mar 22, 2020, 01:17 PM IST

ಕೊರೋನಾ ಭೀತಿ| ಬೆಳಗಾವಿಯಲ್ಲಿ ಶಾಸಕ ಅಭಯ್ ಪಾಟೀಲ್ ರಿಂದ ಸ್ಯಾನಿಟೈಸೇಷನ್ ಕೆಲಸ| ಶಿವಾಜಿ ಪಾರ್ಕ್ ನಲ್ಲಿ ಸ್ಯಾನಿಟೈಸೇಷನ್ ಕೆಲಸವನ್ನ ಮಾಡಿದ ಅಭಯ್ ಪಾಟೀಲ್|

ಬೆಳಗಾವಿ[ಮಾ.22]: ಬಿಜೆಪಿ ಶಾಸಕ ಅಭಯ್ ಪಾಟೀಲ್ ನಗರದಲ್ಲಿ ಸ್ಯಾನಿಟೈಸೇಷನ್ ಕೆಲಸವನ್ನ ಸ್ವತಃ ಮಾಡಿಸುತ್ತಿದ್ದಾರೆ. ನಗರದ ಶಿವಾಜಿ ಪಾರ್ಕ್ ನಲ್ಲಿ ಸ್ಯಾನಿಟೈಸೇಷನ್ ಕೆಲಸವನ್ನ ಮಾಡಿಸುತ್ತಿದ್ದಾರೆ. ಕೊರೋನಾ ವೈರಸ್ ಭೀತಿಯಿಂದ ಶಿವಾಜಿ ಪಾರ್ಕ್ ಸಂಪೂರ್ಣ ಖಾಲಿ ಖಾಲಿಯಾಗಿದೆ. ಇದರ ಜೊತೆಗೆ ಬೆಳಗಾವಿ ಜಿಲ್ಲಾದ್ಯಂತ ಕೊರೋನಾ ವೈರಸ್ ಹರಡಿರಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. 

ಜನತಾ ಕರ್ಫ್ಯೂಗೆ ವಿಜಯಪುರದಲ್ಲಿ ಭಾರೀ ಬೆಂಬಲ: ರಸ್ತೆಗಳೆಲ್ಲ ಖಾಲಿ ಖಾಲಿ

ಪ್ರಧಾನಿ ನರೇಂದ್ರ ಮೋದಿ ಅವರ ಜನತಾ ಕರ್ಫ್ಯೂಗೆ ಜಿಲ್ಲಾದ್ಯಂತ ಭಾರೀ ಬೆಂಬಲ ವ್ಯೆಕ್ತವಾಗಿದೆ. ಹೀಗಾಗಿ ಜನರು ಮನೆ ಬಿಟ್ಟು ಹೊರಗಡೆ ಬಂದಿಲ್ಲ.ನಗರದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣವಾಗಿ ನಿಂತಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?