ಕೊರೋನಾ ಆತಂಕ: ಶಾಸಕ ಅಭಯ್ ಪಾಟೀಲ್‌ರಿಂದ  ಸ್ಯಾನಿಟೈಸೇಷನ್ ಕಾರ್ಯ!

ಕೊರೋನಾ ಆತಂಕ: ಶಾಸಕ ಅಭಯ್ ಪಾಟೀಲ್‌ರಿಂದ ಸ್ಯಾನಿಟೈಸೇಷನ್ ಕಾರ್ಯ!

Suvarna News   | Asianet News
Published : Mar 22, 2020, 01:17 PM IST

ಕೊರೋನಾ ಭೀತಿ| ಬೆಳಗಾವಿಯಲ್ಲಿ ಶಾಸಕ ಅಭಯ್ ಪಾಟೀಲ್ ರಿಂದ ಸ್ಯಾನಿಟೈಸೇಷನ್ ಕೆಲಸ| ಶಿವಾಜಿ ಪಾರ್ಕ್ ನಲ್ಲಿ ಸ್ಯಾನಿಟೈಸೇಷನ್ ಕೆಲಸವನ್ನ ಮಾಡಿದ ಅಭಯ್ ಪಾಟೀಲ್|

ಬೆಳಗಾವಿ[ಮಾ.22]: ಬಿಜೆಪಿ ಶಾಸಕ ಅಭಯ್ ಪಾಟೀಲ್ ನಗರದಲ್ಲಿ ಸ್ಯಾನಿಟೈಸೇಷನ್ ಕೆಲಸವನ್ನ ಸ್ವತಃ ಮಾಡಿಸುತ್ತಿದ್ದಾರೆ. ನಗರದ ಶಿವಾಜಿ ಪಾರ್ಕ್ ನಲ್ಲಿ ಸ್ಯಾನಿಟೈಸೇಷನ್ ಕೆಲಸವನ್ನ ಮಾಡಿಸುತ್ತಿದ್ದಾರೆ. ಕೊರೋನಾ ವೈರಸ್ ಭೀತಿಯಿಂದ ಶಿವಾಜಿ ಪಾರ್ಕ್ ಸಂಪೂರ್ಣ ಖಾಲಿ ಖಾಲಿಯಾಗಿದೆ. ಇದರ ಜೊತೆಗೆ ಬೆಳಗಾವಿ ಜಿಲ್ಲಾದ್ಯಂತ ಕೊರೋನಾ ವೈರಸ್ ಹರಡಿರಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. 

ಜನತಾ ಕರ್ಫ್ಯೂಗೆ ವಿಜಯಪುರದಲ್ಲಿ ಭಾರೀ ಬೆಂಬಲ: ರಸ್ತೆಗಳೆಲ್ಲ ಖಾಲಿ ಖಾಲಿ

ಪ್ರಧಾನಿ ನರೇಂದ್ರ ಮೋದಿ ಅವರ ಜನತಾ ಕರ್ಫ್ಯೂಗೆ ಜಿಲ್ಲಾದ್ಯಂತ ಭಾರೀ ಬೆಂಬಲ ವ್ಯೆಕ್ತವಾಗಿದೆ. ಹೀಗಾಗಿ ಜನರು ಮನೆ ಬಿಟ್ಟು ಹೊರಗಡೆ ಬಂದಿಲ್ಲ.ನಗರದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣವಾಗಿ ನಿಂತಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?