ಕೊರೋನಾ ಆತಂಕ: ಶಾಸಕ ಅಭಯ್ ಪಾಟೀಲ್‌ರಿಂದ  ಸ್ಯಾನಿಟೈಸೇಷನ್ ಕಾರ್ಯ!

ಕೊರೋನಾ ಆತಂಕ: ಶಾಸಕ ಅಭಯ್ ಪಾಟೀಲ್‌ರಿಂದ ಸ್ಯಾನಿಟೈಸೇಷನ್ ಕಾರ್ಯ!

Suvarna News   | Asianet News
Published : Mar 22, 2020, 01:17 PM IST

ಕೊರೋನಾ ಭೀತಿ| ಬೆಳಗಾವಿಯಲ್ಲಿ ಶಾಸಕ ಅಭಯ್ ಪಾಟೀಲ್ ರಿಂದ ಸ್ಯಾನಿಟೈಸೇಷನ್ ಕೆಲಸ| ಶಿವಾಜಿ ಪಾರ್ಕ್ ನಲ್ಲಿ ಸ್ಯಾನಿಟೈಸೇಷನ್ ಕೆಲಸವನ್ನ ಮಾಡಿದ ಅಭಯ್ ಪಾಟೀಲ್|

ಬೆಳಗಾವಿ[ಮಾ.22]: ಬಿಜೆಪಿ ಶಾಸಕ ಅಭಯ್ ಪಾಟೀಲ್ ನಗರದಲ್ಲಿ ಸ್ಯಾನಿಟೈಸೇಷನ್ ಕೆಲಸವನ್ನ ಸ್ವತಃ ಮಾಡಿಸುತ್ತಿದ್ದಾರೆ. ನಗರದ ಶಿವಾಜಿ ಪಾರ್ಕ್ ನಲ್ಲಿ ಸ್ಯಾನಿಟೈಸೇಷನ್ ಕೆಲಸವನ್ನ ಮಾಡಿಸುತ್ತಿದ್ದಾರೆ. ಕೊರೋನಾ ವೈರಸ್ ಭೀತಿಯಿಂದ ಶಿವಾಜಿ ಪಾರ್ಕ್ ಸಂಪೂರ್ಣ ಖಾಲಿ ಖಾಲಿಯಾಗಿದೆ. ಇದರ ಜೊತೆಗೆ ಬೆಳಗಾವಿ ಜಿಲ್ಲಾದ್ಯಂತ ಕೊರೋನಾ ವೈರಸ್ ಹರಡಿರಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. 

ಜನತಾ ಕರ್ಫ್ಯೂಗೆ ವಿಜಯಪುರದಲ್ಲಿ ಭಾರೀ ಬೆಂಬಲ: ರಸ್ತೆಗಳೆಲ್ಲ ಖಾಲಿ ಖಾಲಿ

ಪ್ರಧಾನಿ ನರೇಂದ್ರ ಮೋದಿ ಅವರ ಜನತಾ ಕರ್ಫ್ಯೂಗೆ ಜಿಲ್ಲಾದ್ಯಂತ ಭಾರೀ ಬೆಂಬಲ ವ್ಯೆಕ್ತವಾಗಿದೆ. ಹೀಗಾಗಿ ಜನರು ಮನೆ ಬಿಟ್ಟು ಹೊರಗಡೆ ಬಂದಿಲ್ಲ.ನಗರದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣವಾಗಿ ನಿಂತಿದೆ. 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ