ಹಿಂದೂ ಮುಖಂಡ ಅರುಣ್ ಪುತ್ತಿಲಗೆ ಬಿಜೆಪಿ ಬಾಗಿಲು ಬಂದ್? ಲೋಕಸಭೆಗೆ ಮತ್ತೆ ಬಂಡಾಯ ಫಿಕ್ಸ್!

ಹಿಂದೂ ಮುಖಂಡ ಅರುಣ್ ಪುತ್ತಿಲಗೆ ಬಿಜೆಪಿ ಬಾಗಿಲು ಬಂದ್? ಲೋಕಸಭೆಗೆ ಮತ್ತೆ ಬಂಡಾಯ ಫಿಕ್ಸ್!

Published : Jan 15, 2024, 03:54 PM IST

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದ ಪುತ್ತಿಲಗೆ ನಿರಾಸೆಯಾಗಿದೆ. ಬಿಜೆಪಿ ಜತೆಗಿನ ಅರುಣ್ ಪುತ್ತಿಲ ಸಂಧಾನದ ಬಾಗಿಲು ಬಂದ್ ಆಗಿದೆ.

ದಕ್ಷಿಣ ಕನ್ನಡ (ಜ.15): ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದ ಪುತ್ತಿಲಗೆ ನಿರಾಸೆಯಾಗಿದೆ. ಬಿಜೆಪಿ ಜತೆಗಿನ ಅರುಣ್ ಪುತ್ತಿಲ ಸಂಧಾನದ ಬಾಗಿಲು ಬಂದ್ ಆಗಿದೆ. ಅರುಣ್ ಪುತ್ತಿಲ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನದ ಬೇಡಿಕೆ ಇಟ್ಟಿದ್ದರು. ಮುನಿಸು ಮರೆತು ಒಂದಾಗಲು ಜಿಲ್ಲಾಧ್ಯಕ್ಷ ಸ್ಥಾನದ ಬೇಡಿಕೆ ಇಟ್ಟಿದ್ದರು. ಬಿ.ಎಲ್.ಸಂತೋಷ್ ಸೇರಿ ಹಲವು ನಾಯಕರ ಭೇಟಿ ವೇಳೆ ಡಿಮ್ಯಾಂಡ್ ಮಾಡಿದ್ದರು. ಕಟೀಲ್ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿದ ಬಳಿಕ ಮತ್ತೆ ಬೇಡಿಕೆ ಸಲ್ಲಿಸಿದ್ದರು. ಈ ಬಗ್ಗೆ ಪುತ್ತಿಲ ಪರಿವಾರದ ಮುಖಂಡರು ವಿಜಯೇಂದ್ರ ಭೇಟಿಯಾಗಿ ಬೇಡಿಕೆ ಇಟ್ಟಿದ್ದರು. ಆದರೂ, ಜಿಲ್ಲಾಧ್ಯಕ್ಷ ಸ್ಥಾನವನ್ನು ನೀಡದೇ ಪುತ್ತಿಲಗೆ ಕೈ ಕೊಡಲಾಗಿದೆ.

ಇನ್ನು ಅರುಣ್ ಕುಮಾರ್ ಪುತ್ತಿಲ ಅವರು, ಜಿಲ್ಲಾಧ್ಯಕ್ಷ ಸ್ಥಾನ ಸಿಕ್ಕರೆ ಬಂಡಾಯದಿಂದ ಹಿಂದೆ ಸರಿಯೋ ಮಾತು ಹೇಳಿದ್ದರು.ಆದರೆ, ಪುತ್ತಿಲಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಕೆಲ ನಾಯಕರ ವಿರೋಧ ವ್ಯಕ್ತಪಡಿಸಿದ್ದರು. ಪುತ್ತಿಲಗೆ ಸ್ಥಾನಮಾನ ನೀಡಲು ಭಾರೀ ಸ್ಥಳೀಯರ ವಿರೋಧ ವ್ಯಕ್ತವಾಗಿತ್ತು. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಿಗೆ ಜಿಲ್ಲಾಧ್ಯಕ್ಷ ಸ್ಥಾನ ಕೊಡಿ. ಖಾದರ್ ವಿರುದ್ಧ ಸ್ಪರ್ಧಿಸಿದ್ದ ಸತೀಶ್ ಕುಂಪಲಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡುವಂತೆ ತಿಳಿಸಿದ್ದರು. ಪುತ್ತೂರು ನಗರಸಭೆ ಉಪಚುನಾವಣೆಯಲ್ಲಿ ಪುತ್ತಿಲ  ಬಂಡಾಯವೆದಿದ್ದರು. ಈ ವೇಳೆ ಪುತ್ತಿಲ ಪರಿವಾರ ಎರಡೂ ಸ್ಥಾನಗಳನ್ನೂ ಸೋತಿದ್ದರು. ಆದ್ದರಿಂದ ಪುತ್ತಿಲ ಜಿಲ್ಲಾಧ್ಯಕ್ಷ ಬೇಡಿಕೆಯನ್ನು ಬಿಜೆಪಿ ವರಿಷ್ಠರು ನಿರ್ಲಕ್ಷ್ಯ ಮಾಡಿದ್ದಾರೆ. ಅರುಣ್ ಪುತ್ತಿಲ ವಿರುದ್ಧ ಮತ್ತೆ ಡೋಂಟ್ ಕೇರ್ ಅಸ್ತ್ರ ಪ್ರಯೋಗ ಮಾಡಿದ್ದಾರೆ.

ಶಿವಮೊಗ್ಗದ ಅಭಿವೃದ್ಧಿಗೆ ಕೇಂದ್ರ ಕೊಟ್ಟ ಅನುದಾನ ವಾಪಸಾತಿಗೆ ಪತ್ರ ಬರೆದ ರಾಜ್ಯ ಸರ್ಕಾರ!

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪುತ್ತಿಲ ಬಂಡಾಯ ಫಿಕ್ಸ್ ಆಗಿದೆ. ಪುತ್ತಿಲ ಬಂಡಾಯವೆದ್ದರೂ ಸೈಲೆಂಟ್ ಆಗಿರಲು ಬಿಜೆಪಿ ನಿರ್ಧಾರ ಮಾಡಿದೆ. ಪುತ್ತಿಲ ಜತೆ ಸಂಧಾನ ಮಾತುಕತೆ ನಡೆಸದಿರಲು ಬಿಜೆಪಿ ತೀರ್ಮಾನಿಸಿದೆ. ಅರುಣ್ ಪುತ್ತಿಲಗೆ ಬಿಜೆಪಿ ಜೊತೆಗಿನ ಎಲ್ಲಾ ಬಾಗಿಲುಗಳು ಬಂದ್ ಆಗಿವೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more