ಬೆಳಗಾವಿ: ಅಕ್ಕ 30% ಕಮಿಷನ್‌ ಪಡೆದು ರಸ್ತೆ ಮಾಡಿಸ್ತಾರೆ, ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌..!

ಬೆಳಗಾವಿ: ಅಕ್ಕ 30% ಕಮಿಷನ್‌ ಪಡೆದು ರಸ್ತೆ ಮಾಡಿಸ್ತಾರೆ, ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌..!

Suvarna News   | Asianet News
Published : Sep 29, 2021, 11:47 AM ISTUpdated : Sep 29, 2021, 12:06 PM IST

*  ಹಾಳಾದ ರಸ್ತೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್‌ ಅಣುಕಿಸುವ ಬ್ಯಾನರ್‌ 
*  ಅಪರಿಚಿತರ ಹೆಸರಿನಲ್ಲಿ ಕನ್ನಡ- ಮರಾಠಿ ಪೋಸ್ಟ್‌
*  ರಸ್ತೆಗುಂಡಿ ವಿಚಾರಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌ 
 

ಬೆಳಗಾವಿ(ಸೆ.29): ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರೋಡ್‌ ಪಾಲಿಟಿಕ್ಸ್‌ ನಡೆಯುತ್ತಿದೆ. ಹೌದು, ಬಿಜೆಪಿ- ಕಾಂಗ್ರೆಸ್‌ ನಡುವೆ ಬ್ಯಾನರ್‌ ಬಡಿದಾಟ ನಡೆದಿದೆ. ರಸ್ತೆಗುಂಡಿ ವಿಚಾರಕ್ಕೆ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌ ಹಾಕಲಾಗಿದೆ. ಹಾಳಾದ ರಸ್ತೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್‌ ಅಣುಕಿಸುವಂತ ಬ್ಯಾನರ್‌ ಇದಾಗಿದೆ. ಅಕ್ಕ 30 ಪರ್ಸೆಂಟ್‌ ಕಮಿಷನ್‌ ಪಡೆದು ರಸ್ತೆ ಮಾಡಿಸ್ತಾರೆ, ಆಮೇಲೆ ಬಾಯಿಬಡಿದುಕೊಂಡು ಕುಳಿತುಕೊಳ್ಳಿ ಅಂತ ಬ್ಯಾನರ್‌ ಹಾಕಲಾಗಿದೆ. ಅಪರಿಚಿತರ ಹೆಸರಿನಲ್ಲಿ ಕನ್ನಡ- ಮರಾಠಿ ಪೋಸ್ಟ್‌ ಹಾಕಲಾಗಿದೆ.  

ಒಂದೇ ಕುಟುಂಬದ ಐವರ ಆತ್ಮಹತ್ಯೆ ಕೇಸ್: ಮೆಡಿಕಲ್‌ ರಿಪೋರ್ಟ್‌ನಿಂದ ಕೇಸ್‌ಗೆ ಟ್ವಿಸ್ಟ್!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!