ಬೆಳಗಾವಿ: ಅಕ್ಕ 30% ಕಮಿಷನ್‌ ಪಡೆದು ರಸ್ತೆ ಮಾಡಿಸ್ತಾರೆ, ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌..!

ಬೆಳಗಾವಿ: ಅಕ್ಕ 30% ಕಮಿಷನ್‌ ಪಡೆದು ರಸ್ತೆ ಮಾಡಿಸ್ತಾರೆ, ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌..!

Suvarna News   | Asianet News
Published : Sep 29, 2021, 11:47 AM ISTUpdated : Sep 29, 2021, 12:06 PM IST

*  ಹಾಳಾದ ರಸ್ತೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್‌ ಅಣುಕಿಸುವ ಬ್ಯಾನರ್‌ 
*  ಅಪರಿಚಿತರ ಹೆಸರಿನಲ್ಲಿ ಕನ್ನಡ- ಮರಾಠಿ ಪೋಸ್ಟ್‌
*  ರಸ್ತೆಗುಂಡಿ ವಿಚಾರಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌ 
 

ಬೆಳಗಾವಿ(ಸೆ.29): ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರೋಡ್‌ ಪಾಲಿಟಿಕ್ಸ್‌ ನಡೆಯುತ್ತಿದೆ. ಹೌದು, ಬಿಜೆಪಿ- ಕಾಂಗ್ರೆಸ್‌ ನಡುವೆ ಬ್ಯಾನರ್‌ ಬಡಿದಾಟ ನಡೆದಿದೆ. ರಸ್ತೆಗುಂಡಿ ವಿಚಾರಕ್ಕೆ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌ ಹಾಕಲಾಗಿದೆ. ಹಾಳಾದ ರಸ್ತೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್‌ ಅಣುಕಿಸುವಂತ ಬ್ಯಾನರ್‌ ಇದಾಗಿದೆ. ಅಕ್ಕ 30 ಪರ್ಸೆಂಟ್‌ ಕಮಿಷನ್‌ ಪಡೆದು ರಸ್ತೆ ಮಾಡಿಸ್ತಾರೆ, ಆಮೇಲೆ ಬಾಯಿಬಡಿದುಕೊಂಡು ಕುಳಿತುಕೊಳ್ಳಿ ಅಂತ ಬ್ಯಾನರ್‌ ಹಾಕಲಾಗಿದೆ. ಅಪರಿಚಿತರ ಹೆಸರಿನಲ್ಲಿ ಕನ್ನಡ- ಮರಾಠಿ ಪೋಸ್ಟ್‌ ಹಾಕಲಾಗಿದೆ.  

ಒಂದೇ ಕುಟುಂಬದ ಐವರ ಆತ್ಮಹತ್ಯೆ ಕೇಸ್: ಮೆಡಿಕಲ್‌ ರಿಪೋರ್ಟ್‌ನಿಂದ ಕೇಸ್‌ಗೆ ಟ್ವಿಸ್ಟ್!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?