ಬೆಳಗಾವಿ: ಅಕ್ಕ 30% ಕಮಿಷನ್‌ ಪಡೆದು ರಸ್ತೆ ಮಾಡಿಸ್ತಾರೆ, ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌..!

ಬೆಳಗಾವಿ: ಅಕ್ಕ 30% ಕಮಿಷನ್‌ ಪಡೆದು ರಸ್ತೆ ಮಾಡಿಸ್ತಾರೆ, ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌..!

Published : Sep 29, 2021, 11:47 AM ISTUpdated : Sep 29, 2021, 12:06 PM IST

*  ಹಾಳಾದ ರಸ್ತೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್‌ ಅಣುಕಿಸುವ ಬ್ಯಾನರ್‌ 
*  ಅಪರಿಚಿತರ ಹೆಸರಿನಲ್ಲಿ ಕನ್ನಡ- ಮರಾಠಿ ಪೋಸ್ಟ್‌
*  ರಸ್ತೆಗುಂಡಿ ವಿಚಾರಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌ 
 

ಬೆಳಗಾವಿ(ಸೆ.29): ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರೋಡ್‌ ಪಾಲಿಟಿಕ್ಸ್‌ ನಡೆಯುತ್ತಿದೆ. ಹೌದು, ಬಿಜೆಪಿ- ಕಾಂಗ್ರೆಸ್‌ ನಡುವೆ ಬ್ಯಾನರ್‌ ಬಡಿದಾಟ ನಡೆದಿದೆ. ರಸ್ತೆಗುಂಡಿ ವಿಚಾರಕ್ಕೆ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌ ಹಾಕಲಾಗಿದೆ. ಹಾಳಾದ ರಸ್ತೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್‌ ಅಣುಕಿಸುವಂತ ಬ್ಯಾನರ್‌ ಇದಾಗಿದೆ. ಅಕ್ಕ 30 ಪರ್ಸೆಂಟ್‌ ಕಮಿಷನ್‌ ಪಡೆದು ರಸ್ತೆ ಮಾಡಿಸ್ತಾರೆ, ಆಮೇಲೆ ಬಾಯಿಬಡಿದುಕೊಂಡು ಕುಳಿತುಕೊಳ್ಳಿ ಅಂತ ಬ್ಯಾನರ್‌ ಹಾಕಲಾಗಿದೆ. ಅಪರಿಚಿತರ ಹೆಸರಿನಲ್ಲಿ ಕನ್ನಡ- ಮರಾಠಿ ಪೋಸ್ಟ್‌ ಹಾಕಲಾಗಿದೆ.  

ಒಂದೇ ಕುಟುಂಬದ ಐವರ ಆತ್ಮಹತ್ಯೆ ಕೇಸ್: ಮೆಡಿಕಲ್‌ ರಿಪೋರ್ಟ್‌ನಿಂದ ಕೇಸ್‌ಗೆ ಟ್ವಿಸ್ಟ್!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!