ಬೆಳಗಾವಿ: ಅಕ್ಕ 30% ಕಮಿಷನ್‌ ಪಡೆದು ರಸ್ತೆ ಮಾಡಿಸ್ತಾರೆ, ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌..!

ಬೆಳಗಾವಿ: ಅಕ್ಕ 30% ಕಮಿಷನ್‌ ಪಡೆದು ರಸ್ತೆ ಮಾಡಿಸ್ತಾರೆ, ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌..!

Suvarna News   | Asianet News
Published : Sep 29, 2021, 11:47 AM ISTUpdated : Sep 29, 2021, 12:06 PM IST

*  ಹಾಳಾದ ರಸ್ತೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್‌ ಅಣುಕಿಸುವ ಬ್ಯಾನರ್‌ 
*  ಅಪರಿಚಿತರ ಹೆಸರಿನಲ್ಲಿ ಕನ್ನಡ- ಮರಾಠಿ ಪೋಸ್ಟ್‌
*  ರಸ್ತೆಗುಂಡಿ ವಿಚಾರಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌ 
 

ಬೆಳಗಾವಿ(ಸೆ.29): ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರೋಡ್‌ ಪಾಲಿಟಿಕ್ಸ್‌ ನಡೆಯುತ್ತಿದೆ. ಹೌದು, ಬಿಜೆಪಿ- ಕಾಂಗ್ರೆಸ್‌ ನಡುವೆ ಬ್ಯಾನರ್‌ ಬಡಿದಾಟ ನಡೆದಿದೆ. ರಸ್ತೆಗುಂಡಿ ವಿಚಾರಕ್ಕೆ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌ ಹಾಕಲಾಗಿದೆ. ಹಾಳಾದ ರಸ್ತೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್‌ ಅಣುಕಿಸುವಂತ ಬ್ಯಾನರ್‌ ಇದಾಗಿದೆ. ಅಕ್ಕ 30 ಪರ್ಸೆಂಟ್‌ ಕಮಿಷನ್‌ ಪಡೆದು ರಸ್ತೆ ಮಾಡಿಸ್ತಾರೆ, ಆಮೇಲೆ ಬಾಯಿಬಡಿದುಕೊಂಡು ಕುಳಿತುಕೊಳ್ಳಿ ಅಂತ ಬ್ಯಾನರ್‌ ಹಾಕಲಾಗಿದೆ. ಅಪರಿಚಿತರ ಹೆಸರಿನಲ್ಲಿ ಕನ್ನಡ- ಮರಾಠಿ ಪೋಸ್ಟ್‌ ಹಾಕಲಾಗಿದೆ.  

ಒಂದೇ ಕುಟುಂಬದ ಐವರ ಆತ್ಮಹತ್ಯೆ ಕೇಸ್: ಮೆಡಿಕಲ್‌ ರಿಪೋರ್ಟ್‌ನಿಂದ ಕೇಸ್‌ಗೆ ಟ್ವಿಸ್ಟ್!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!