ಬೆಳಗಾವಿ: ಅಕ್ಕ 30% ಕಮಿಷನ್‌ ಪಡೆದು ರಸ್ತೆ ಮಾಡಿಸ್ತಾರೆ, ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌..!

ಬೆಳಗಾವಿ: ಅಕ್ಕ 30% ಕಮಿಷನ್‌ ಪಡೆದು ರಸ್ತೆ ಮಾಡಿಸ್ತಾರೆ, ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌..!

Suvarna News   | Asianet News
Published : Sep 29, 2021, 11:47 AM ISTUpdated : Sep 29, 2021, 12:06 PM IST

*  ಹಾಳಾದ ರಸ್ತೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್‌ ಅಣುಕಿಸುವ ಬ್ಯಾನರ್‌ 
*  ಅಪರಿಚಿತರ ಹೆಸರಿನಲ್ಲಿ ಕನ್ನಡ- ಮರಾಠಿ ಪೋಸ್ಟ್‌
*  ರಸ್ತೆಗುಂಡಿ ವಿಚಾರಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌ 
 

ಬೆಳಗಾವಿ(ಸೆ.29): ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರೋಡ್‌ ಪಾಲಿಟಿಕ್ಸ್‌ ನಡೆಯುತ್ತಿದೆ. ಹೌದು, ಬಿಜೆಪಿ- ಕಾಂಗ್ರೆಸ್‌ ನಡುವೆ ಬ್ಯಾನರ್‌ ಬಡಿದಾಟ ನಡೆದಿದೆ. ರಸ್ತೆಗುಂಡಿ ವಿಚಾರಕ್ಕೆ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ವಿರುದ್ಧ ಬ್ಯಾನರ್‌ ಹಾಕಲಾಗಿದೆ. ಹಾಳಾದ ರಸ್ತೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್‌ ಅಣುಕಿಸುವಂತ ಬ್ಯಾನರ್‌ ಇದಾಗಿದೆ. ಅಕ್ಕ 30 ಪರ್ಸೆಂಟ್‌ ಕಮಿಷನ್‌ ಪಡೆದು ರಸ್ತೆ ಮಾಡಿಸ್ತಾರೆ, ಆಮೇಲೆ ಬಾಯಿಬಡಿದುಕೊಂಡು ಕುಳಿತುಕೊಳ್ಳಿ ಅಂತ ಬ್ಯಾನರ್‌ ಹಾಕಲಾಗಿದೆ. ಅಪರಿಚಿತರ ಹೆಸರಿನಲ್ಲಿ ಕನ್ನಡ- ಮರಾಠಿ ಪೋಸ್ಟ್‌ ಹಾಕಲಾಗಿದೆ.  

ಒಂದೇ ಕುಟುಂಬದ ಐವರ ಆತ್ಮಹತ್ಯೆ ಕೇಸ್: ಮೆಡಿಕಲ್‌ ರಿಪೋರ್ಟ್‌ನಿಂದ ಕೇಸ್‌ಗೆ ಟ್ವಿಸ್ಟ್!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!