ಕಳೆದ ವಾರ ಒಂದು ಅಸ್ತ್ರ, ಈ ವಾರ ಇನ್ನೊಂದು ಅಸ್ತ್ರ: ಕಲಾಪದಲ್ಲಿ ಮಳೆ ಹಾನಿ ಬಗ್ಗೆ ಆದ್ಯತೆ ನೀಡಲು ಬಿಜೆಪಿ ತೀರ್ಮಾನ

ಕಳೆದ ವಾರ ಒಂದು ಅಸ್ತ್ರ, ಈ ವಾರ ಇನ್ನೊಂದು ಅಸ್ತ್ರ: ಕಲಾಪದಲ್ಲಿ ಮಳೆ ಹಾನಿ ಬಗ್ಗೆ ಆದ್ಯತೆ ನೀಡಲು ಬಿಜೆಪಿ ತೀರ್ಮಾನ

Published : Jul 22, 2024, 01:28 PM IST

ಸರ್ಕಾರದ ದಲಿತ ವಿರೋಧಿ ನೀತಿಯನ್ನು ಬಿಂಬಿಸಲು ತೀರ್ಮಾನ
ಆರ್‌.ಅಶೋಕ್ ನೇತೃತ್ವದಲ್ಲಿ ಹೋರಾಟ ರೂಪುರೇಷೆ ಬಗ್ಗೆ ಚರ್ಚೆ  
ಮೂಡಾ ಹಗರಣ ಸೇರಿ ಹಲವು ವಿಚಾರ ಪ್ರಸ್ತಾಪಕ್ಕೆ ಬಿಜೆಪಿ ಪ್ಲಾನ್ 

ಇಂದು ಮಳೆ ಹಾನಿ ಗದ್ದಲಕ್ಕೆ ಅಧಿವೇಶನ (Assembly session) ಸಾಕ್ಷಿಯಾಗಿದೆ. ಹೋರಾಟದ ಪ್ಲ್ಯಾನ್‌ನನ್ನು ಬಿಜೆಪಿ(BJP) ಬದಲಾಯಿಸಿದಂತೆ ಕಾಣುತ್ತಿದೆ. ಮಳೆ ಹಾನಿ (Rain damage)ಬಗ್ಗೆ ಸರ್ಕಾರದ ಗಮನಸೆಳೆಯಲು ಬಿಜೆಪಿ ಮುಂದಾಗಿದೆ. ಅಧಿವೇಶನದಲ್ಲಿ ಮಳೆಹಾನಿ ಬಗ್ಗೆ ಹೆಚ್ಚಿನ ಆದ್ಯತೆ ಕೊಡಲು ತೀರ್ಮಾನಿಸಲಾಗಿದೆ. ಶಿರೂರು ಭೂಕಸಿತ, ಕರಾವಳಿ ಮಲೆನಾಡಿನಲ್ಲಿ ಮಳೆ ಹಾನಿ ಬಗ್ಗೆ ಪ್ರಸ್ತಾಪ ಮಾಡಲಾಗುವುದು. ಈಗಾಗಲೇ ಸ್ಥಳ ಪರಿಶೀಲನೆ ಮಾಡಿರುವ ಪ್ರತಿಪಕ್ಷಗಳ ಶಾಸಕರು. ಮಳೆ(Rain) ಹಾನಿ ನಿಭಾಯಿಸುವಲ್ಲಿ ಸರ್ಕಾರದ ವಿಫಲ ಎಂದು ಬಿಜೆಪಿ ಆರೋಪ ಮಾಡಿದೆ. ವಾಲ್ಮೀಕಿ ಹಗರಣದ ವಿರುದ್ಧ ಸದನದ ಹೊರಗೆ ಹೋರಾಟ, ಸದನದ ಒಳಗೆ ಜನಪರ ವಿಚಾರ ಮುಂದಿಟ್ಟು ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. ಇನ್ನೂ SCPTPS ಅನುದಾನ ಗ್ಯಾರಂಟಿಗೆ ಬಳಕೆ ಮಾಡಿದ ವಿಚಾರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹೋರಾಟ ಮಾಡಲು ತೀರ್ಮಾನಿಸಲಾಗಿದೆ. ನಿಲುವಳಿ ಮೂಲಕ ಚರ್ಚೆಗೆ ಮುಂದಾಗಿರುವ ಬಿಜೆಪಿ.

ಇದನ್ನೂ ವೀಕ್ಷಿಸಿ:  ಟಾಕ್ಸಿಕ್' ಬಗ್ಗೆ ಹಾಲಿವುಡ್‌ನಿಂದಲೇ ಸಿಕ್ತು ಭರ್ಜರಿ ಸುದ್ದಿ! ಪ್ಯಾನ್ ವರ್ಲ್ಡ್‌ ಟಾಪ್ ಟೆಕ್ನೀಷಿಯನ್ಸ್‌ನಿಂದ ಕೆಲಸ..!

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more