ಕಳೆದ ವಾರ ಒಂದು ಅಸ್ತ್ರ, ಈ ವಾರ ಇನ್ನೊಂದು ಅಸ್ತ್ರ: ಕಲಾಪದಲ್ಲಿ ಮಳೆ ಹಾನಿ ಬಗ್ಗೆ ಆದ್ಯತೆ ನೀಡಲು ಬಿಜೆಪಿ ತೀರ್ಮಾನ

ಕಳೆದ ವಾರ ಒಂದು ಅಸ್ತ್ರ, ಈ ವಾರ ಇನ್ನೊಂದು ಅಸ್ತ್ರ: ಕಲಾಪದಲ್ಲಿ ಮಳೆ ಹಾನಿ ಬಗ್ಗೆ ಆದ್ಯತೆ ನೀಡಲು ಬಿಜೆಪಿ ತೀರ್ಮಾನ

Published : Jul 22, 2024, 01:28 PM IST

ಸರ್ಕಾರದ ದಲಿತ ವಿರೋಧಿ ನೀತಿಯನ್ನು ಬಿಂಬಿಸಲು ತೀರ್ಮಾನ
ಆರ್‌.ಅಶೋಕ್ ನೇತೃತ್ವದಲ್ಲಿ ಹೋರಾಟ ರೂಪುರೇಷೆ ಬಗ್ಗೆ ಚರ್ಚೆ  
ಮೂಡಾ ಹಗರಣ ಸೇರಿ ಹಲವು ವಿಚಾರ ಪ್ರಸ್ತಾಪಕ್ಕೆ ಬಿಜೆಪಿ ಪ್ಲಾನ್ 

ಇಂದು ಮಳೆ ಹಾನಿ ಗದ್ದಲಕ್ಕೆ ಅಧಿವೇಶನ (Assembly session) ಸಾಕ್ಷಿಯಾಗಿದೆ. ಹೋರಾಟದ ಪ್ಲ್ಯಾನ್‌ನನ್ನು ಬಿಜೆಪಿ(BJP) ಬದಲಾಯಿಸಿದಂತೆ ಕಾಣುತ್ತಿದೆ. ಮಳೆ ಹಾನಿ (Rain damage)ಬಗ್ಗೆ ಸರ್ಕಾರದ ಗಮನಸೆಳೆಯಲು ಬಿಜೆಪಿ ಮುಂದಾಗಿದೆ. ಅಧಿವೇಶನದಲ್ಲಿ ಮಳೆಹಾನಿ ಬಗ್ಗೆ ಹೆಚ್ಚಿನ ಆದ್ಯತೆ ಕೊಡಲು ತೀರ್ಮಾನಿಸಲಾಗಿದೆ. ಶಿರೂರು ಭೂಕಸಿತ, ಕರಾವಳಿ ಮಲೆನಾಡಿನಲ್ಲಿ ಮಳೆ ಹಾನಿ ಬಗ್ಗೆ ಪ್ರಸ್ತಾಪ ಮಾಡಲಾಗುವುದು. ಈಗಾಗಲೇ ಸ್ಥಳ ಪರಿಶೀಲನೆ ಮಾಡಿರುವ ಪ್ರತಿಪಕ್ಷಗಳ ಶಾಸಕರು. ಮಳೆ(Rain) ಹಾನಿ ನಿಭಾಯಿಸುವಲ್ಲಿ ಸರ್ಕಾರದ ವಿಫಲ ಎಂದು ಬಿಜೆಪಿ ಆರೋಪ ಮಾಡಿದೆ. ವಾಲ್ಮೀಕಿ ಹಗರಣದ ವಿರುದ್ಧ ಸದನದ ಹೊರಗೆ ಹೋರಾಟ, ಸದನದ ಒಳಗೆ ಜನಪರ ವಿಚಾರ ಮುಂದಿಟ್ಟು ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. ಇನ್ನೂ SCPTPS ಅನುದಾನ ಗ್ಯಾರಂಟಿಗೆ ಬಳಕೆ ಮಾಡಿದ ವಿಚಾರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹೋರಾಟ ಮಾಡಲು ತೀರ್ಮಾನಿಸಲಾಗಿದೆ. ನಿಲುವಳಿ ಮೂಲಕ ಚರ್ಚೆಗೆ ಮುಂದಾಗಿರುವ ಬಿಜೆಪಿ.

ಇದನ್ನೂ ವೀಕ್ಷಿಸಿ:  ಟಾಕ್ಸಿಕ್' ಬಗ್ಗೆ ಹಾಲಿವುಡ್‌ನಿಂದಲೇ ಸಿಕ್ತು ಭರ್ಜರಿ ಸುದ್ದಿ! ಪ್ಯಾನ್ ವರ್ಲ್ಡ್‌ ಟಾಪ್ ಟೆಕ್ನೀಷಿಯನ್ಸ್‌ನಿಂದ ಕೆಲಸ..!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more