ಕಳೆದ ವಾರ ಒಂದು ಅಸ್ತ್ರ, ಈ ವಾರ ಇನ್ನೊಂದು ಅಸ್ತ್ರ: ಕಲಾಪದಲ್ಲಿ ಮಳೆ ಹಾನಿ ಬಗ್ಗೆ ಆದ್ಯತೆ ನೀಡಲು ಬಿಜೆಪಿ ತೀರ್ಮಾನ

ಕಳೆದ ವಾರ ಒಂದು ಅಸ್ತ್ರ, ಈ ವಾರ ಇನ್ನೊಂದು ಅಸ್ತ್ರ: ಕಲಾಪದಲ್ಲಿ ಮಳೆ ಹಾನಿ ಬಗ್ಗೆ ಆದ್ಯತೆ ನೀಡಲು ಬಿಜೆಪಿ ತೀರ್ಮಾನ

Published : Jul 22, 2024, 01:28 PM IST

ಸರ್ಕಾರದ ದಲಿತ ವಿರೋಧಿ ನೀತಿಯನ್ನು ಬಿಂಬಿಸಲು ತೀರ್ಮಾನ
ಆರ್‌.ಅಶೋಕ್ ನೇತೃತ್ವದಲ್ಲಿ ಹೋರಾಟ ರೂಪುರೇಷೆ ಬಗ್ಗೆ ಚರ್ಚೆ  
ಮೂಡಾ ಹಗರಣ ಸೇರಿ ಹಲವು ವಿಚಾರ ಪ್ರಸ್ತಾಪಕ್ಕೆ ಬಿಜೆಪಿ ಪ್ಲಾನ್ 

ಇಂದು ಮಳೆ ಹಾನಿ ಗದ್ದಲಕ್ಕೆ ಅಧಿವೇಶನ (Assembly session) ಸಾಕ್ಷಿಯಾಗಿದೆ. ಹೋರಾಟದ ಪ್ಲ್ಯಾನ್‌ನನ್ನು ಬಿಜೆಪಿ(BJP) ಬದಲಾಯಿಸಿದಂತೆ ಕಾಣುತ್ತಿದೆ. ಮಳೆ ಹಾನಿ (Rain damage)ಬಗ್ಗೆ ಸರ್ಕಾರದ ಗಮನಸೆಳೆಯಲು ಬಿಜೆಪಿ ಮುಂದಾಗಿದೆ. ಅಧಿವೇಶನದಲ್ಲಿ ಮಳೆಹಾನಿ ಬಗ್ಗೆ ಹೆಚ್ಚಿನ ಆದ್ಯತೆ ಕೊಡಲು ತೀರ್ಮಾನಿಸಲಾಗಿದೆ. ಶಿರೂರು ಭೂಕಸಿತ, ಕರಾವಳಿ ಮಲೆನಾಡಿನಲ್ಲಿ ಮಳೆ ಹಾನಿ ಬಗ್ಗೆ ಪ್ರಸ್ತಾಪ ಮಾಡಲಾಗುವುದು. ಈಗಾಗಲೇ ಸ್ಥಳ ಪರಿಶೀಲನೆ ಮಾಡಿರುವ ಪ್ರತಿಪಕ್ಷಗಳ ಶಾಸಕರು. ಮಳೆ(Rain) ಹಾನಿ ನಿಭಾಯಿಸುವಲ್ಲಿ ಸರ್ಕಾರದ ವಿಫಲ ಎಂದು ಬಿಜೆಪಿ ಆರೋಪ ಮಾಡಿದೆ. ವಾಲ್ಮೀಕಿ ಹಗರಣದ ವಿರುದ್ಧ ಸದನದ ಹೊರಗೆ ಹೋರಾಟ, ಸದನದ ಒಳಗೆ ಜನಪರ ವಿಚಾರ ಮುಂದಿಟ್ಟು ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. ಇನ್ನೂ SCPTPS ಅನುದಾನ ಗ್ಯಾರಂಟಿಗೆ ಬಳಕೆ ಮಾಡಿದ ವಿಚಾರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹೋರಾಟ ಮಾಡಲು ತೀರ್ಮಾನಿಸಲಾಗಿದೆ. ನಿಲುವಳಿ ಮೂಲಕ ಚರ್ಚೆಗೆ ಮುಂದಾಗಿರುವ ಬಿಜೆಪಿ.

ಇದನ್ನೂ ವೀಕ್ಷಿಸಿ:  ಟಾಕ್ಸಿಕ್' ಬಗ್ಗೆ ಹಾಲಿವುಡ್‌ನಿಂದಲೇ ಸಿಕ್ತು ಭರ್ಜರಿ ಸುದ್ದಿ! ಪ್ಯಾನ್ ವರ್ಲ್ಡ್‌ ಟಾಪ್ ಟೆಕ್ನೀಷಿಯನ್ಸ್‌ನಿಂದ ಕೆಲಸ..!

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more