ಭ್ರಷ್ಟಾಚಾರ ಆರೋಪಕ್ಕೆ ಬಿಸಿ ಮುಟ್ಟಿಸಿದ ಬಿಜೆಪಿ:  ಸಿದ್ದರಾಮಯ್ಯ, ಡಿಕೆಶಿಗೆ ಲೀಗಲ್ ನೋಟಿಸ್

ಭ್ರಷ್ಟಾಚಾರ ಆರೋಪಕ್ಕೆ ಬಿಸಿ ಮುಟ್ಟಿಸಿದ ಬಿಜೆಪಿ: ಸಿದ್ದರಾಮಯ್ಯ, ಡಿಕೆಶಿಗೆ ಲೀಗಲ್ ನೋಟಿಸ್

Suvarna News   | Asianet News
Published : Jul 31, 2020, 02:56 PM IST

ಕೊವಿಡ್ ಪರಿಕರಗಳ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಭಂಧಿಸಿದಂತೆ  ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕ.ಕೆ ಶಿವಕುಮಾರ್‌ಗೆ ಬಿಜೆಪಿ ನೋಟಿಸ್ ಕಳುಹಿಸಿದೆ.

ಬೆಂಗಳೂರು(ಜು.31): ಕೊವಿಡ್ ಪರಿಕರಗಳ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಭಂಧಿಸಿದಂತೆ  ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕ.ಕೆ ಶಿವಕುಮಾರ್‌ಗೆ ಬಿಜೆಪಿ ನೋಟಿಸ್ ಕಳುಹಿಸಿದೆ. ಮೆಡಿಕಲ್ ಕಿಟ್ ಖರೀದಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದ ಕಾಂಗ್ರೆಸ್ ಮುಖಂಡರಿಗೆ ಬಿಜೆಪಿ ಲೀಗಲ್ ನೊಟಿಸ್ ಕಳುಹಿಸಿದೆ.

MSIL ಬಗ್ಗೆ ಅಧ್ಯಯನ ಮಾಡಿ ನನ್ನ ಕೆಲಸ ಶುರುಮಾಡ್ತೇನೆ: ಹರತಾಳು ಹಾಲಪ್ಪ

ಯಾವ ಆಧಾರದಲ್ಲಿ ಭ್ರಷ್ಟಾಚಾರ ಆರೋಪ ಮಾಡಿದ್ದೀರಿ ಎಂದು ಬಿಜೆಪಿ ನಾಯಕರು ಲೀಗಲ್ ನೋಟಿಸ್ ಮೂಲಕ ಪ್ರಶ್ನಿಸಿದ್ದಾರೆ. ಕಾಂಗ್ರೆಸ್‌ ನಾಯಕರಿಗೆ ಲೀಗಲ್ ನೋಟಿಸ್ ಮೂಲಕ ಬಿಜೆಪಿ ಬಿಸಿ ಮುಟ್ಟಿಸಿದೆ. ಕೋವಿಡ್ ಕಿಟ್ ಖರೀದಿಯಲ್ಲಿ 2 ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರ ಆಗಿದೆ ಎಂದು ಯಾವ ಆಧಾರದಲ್ಲಿ ಆರೋಪ ಮಾಡಿದ್ದೀರಿ ಎಂದು ಪ್ರಶ್ನಿಸಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?