ಭ್ರಷ್ಟಾಚಾರ ಆರೋಪಕ್ಕೆ ಬಿಸಿ ಮುಟ್ಟಿಸಿದ ಬಿಜೆಪಿ:  ಸಿದ್ದರಾಮಯ್ಯ, ಡಿಕೆಶಿಗೆ ಲೀಗಲ್ ನೋಟಿಸ್

ಭ್ರಷ್ಟಾಚಾರ ಆರೋಪಕ್ಕೆ ಬಿಸಿ ಮುಟ್ಟಿಸಿದ ಬಿಜೆಪಿ: ಸಿದ್ದರಾಮಯ್ಯ, ಡಿಕೆಶಿಗೆ ಲೀಗಲ್ ನೋಟಿಸ್

Suvarna News   | Asianet News
Published : Jul 31, 2020, 02:56 PM IST

ಕೊವಿಡ್ ಪರಿಕರಗಳ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಭಂಧಿಸಿದಂತೆ  ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕ.ಕೆ ಶಿವಕುಮಾರ್‌ಗೆ ಬಿಜೆಪಿ ನೋಟಿಸ್ ಕಳುಹಿಸಿದೆ.

ಬೆಂಗಳೂರು(ಜು.31): ಕೊವಿಡ್ ಪರಿಕರಗಳ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಭಂಧಿಸಿದಂತೆ  ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕ.ಕೆ ಶಿವಕುಮಾರ್‌ಗೆ ಬಿಜೆಪಿ ನೋಟಿಸ್ ಕಳುಹಿಸಿದೆ. ಮೆಡಿಕಲ್ ಕಿಟ್ ಖರೀದಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದ ಕಾಂಗ್ರೆಸ್ ಮುಖಂಡರಿಗೆ ಬಿಜೆಪಿ ಲೀಗಲ್ ನೊಟಿಸ್ ಕಳುಹಿಸಿದೆ.

MSIL ಬಗ್ಗೆ ಅಧ್ಯಯನ ಮಾಡಿ ನನ್ನ ಕೆಲಸ ಶುರುಮಾಡ್ತೇನೆ: ಹರತಾಳು ಹಾಲಪ್ಪ

ಯಾವ ಆಧಾರದಲ್ಲಿ ಭ್ರಷ್ಟಾಚಾರ ಆರೋಪ ಮಾಡಿದ್ದೀರಿ ಎಂದು ಬಿಜೆಪಿ ನಾಯಕರು ಲೀಗಲ್ ನೋಟಿಸ್ ಮೂಲಕ ಪ್ರಶ್ನಿಸಿದ್ದಾರೆ. ಕಾಂಗ್ರೆಸ್‌ ನಾಯಕರಿಗೆ ಲೀಗಲ್ ನೋಟಿಸ್ ಮೂಲಕ ಬಿಜೆಪಿ ಬಿಸಿ ಮುಟ್ಟಿಸಿದೆ. ಕೋವಿಡ್ ಕಿಟ್ ಖರೀದಿಯಲ್ಲಿ 2 ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರ ಆಗಿದೆ ಎಂದು ಯಾವ ಆಧಾರದಲ್ಲಿ ಆರೋಪ ಮಾಡಿದ್ದೀರಿ ಎಂದು ಪ್ರಶ್ನಿಸಲಾಗಿದೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!