ಭ್ರಷ್ಟಾಚಾರ ಆರೋಪಕ್ಕೆ ಬಿಸಿ ಮುಟ್ಟಿಸಿದ ಬಿಜೆಪಿ:  ಸಿದ್ದರಾಮಯ್ಯ, ಡಿಕೆಶಿಗೆ ಲೀಗಲ್ ನೋಟಿಸ್

ಭ್ರಷ್ಟಾಚಾರ ಆರೋಪಕ್ಕೆ ಬಿಸಿ ಮುಟ್ಟಿಸಿದ ಬಿಜೆಪಿ: ಸಿದ್ದರಾಮಯ್ಯ, ಡಿಕೆಶಿಗೆ ಲೀಗಲ್ ನೋಟಿಸ್

Published : Jul 31, 2020, 02:56 PM IST

ಕೊವಿಡ್ ಪರಿಕರಗಳ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಭಂಧಿಸಿದಂತೆ  ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕ.ಕೆ ಶಿವಕುಮಾರ್‌ಗೆ ಬಿಜೆಪಿ ನೋಟಿಸ್ ಕಳುಹಿಸಿದೆ.

ಬೆಂಗಳೂರು(ಜು.31): ಕೊವಿಡ್ ಪರಿಕರಗಳ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಭಂಧಿಸಿದಂತೆ  ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕ.ಕೆ ಶಿವಕುಮಾರ್‌ಗೆ ಬಿಜೆಪಿ ನೋಟಿಸ್ ಕಳುಹಿಸಿದೆ. ಮೆಡಿಕಲ್ ಕಿಟ್ ಖರೀದಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದ ಕಾಂಗ್ರೆಸ್ ಮುಖಂಡರಿಗೆ ಬಿಜೆಪಿ ಲೀಗಲ್ ನೊಟಿಸ್ ಕಳುಹಿಸಿದೆ.

MSIL ಬಗ್ಗೆ ಅಧ್ಯಯನ ಮಾಡಿ ನನ್ನ ಕೆಲಸ ಶುರುಮಾಡ್ತೇನೆ: ಹರತಾಳು ಹಾಲಪ್ಪ

ಯಾವ ಆಧಾರದಲ್ಲಿ ಭ್ರಷ್ಟಾಚಾರ ಆರೋಪ ಮಾಡಿದ್ದೀರಿ ಎಂದು ಬಿಜೆಪಿ ನಾಯಕರು ಲೀಗಲ್ ನೋಟಿಸ್ ಮೂಲಕ ಪ್ರಶ್ನಿಸಿದ್ದಾರೆ. ಕಾಂಗ್ರೆಸ್‌ ನಾಯಕರಿಗೆ ಲೀಗಲ್ ನೋಟಿಸ್ ಮೂಲಕ ಬಿಜೆಪಿ ಬಿಸಿ ಮುಟ್ಟಿಸಿದೆ. ಕೋವಿಡ್ ಕಿಟ್ ಖರೀದಿಯಲ್ಲಿ 2 ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರ ಆಗಿದೆ ಎಂದು ಯಾವ ಆಧಾರದಲ್ಲಿ ಆರೋಪ ಮಾಡಿದ್ದೀರಿ ಎಂದು ಪ್ರಶ್ನಿಸಲಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!