ಆನಂದ ಮಾಮನಿ ನಿಧನ: ಜನಸಂಕಲ್ಪ ಯಾತ್ರೆ, ಕಿತ್ತೂರು ಉತ್ಸವ ಮುಂದೂಡಿಕೆ

ಆನಂದ ಮಾಮನಿ ನಿಧನ: ಜನಸಂಕಲ್ಪ ಯಾತ್ರೆ, ಕಿತ್ತೂರು ಉತ್ಸವ ಮುಂದೂಡಿಕೆ

Published : Oct 23, 2022, 01:13 PM IST

ವಿಧಾನಸಭಾ ಉಪ ಸಭಾಪತಿ ಆನಂದ ಮಾಮನಿ ನಿಧನ ಹಿನ್ನೆಲೆಯಲ್ಲಿ ಬಿಜೆಪಿಯ ಜನಸಂಕಲ್ಪ ಯಾತ್ರೆ ಹಾಗೂ ಕಿತ್ತೂರು ಉತ್ಸವ ಮುಂದೂಡಲಾಗಿದೆ.
 

ಸವದತ್ತಿ ಕ್ಷೇತ್ರದ ಶಾಸಕ ಹಾಗೂ ಡೆಪ್ಯೂಟಿ ಸ್ಪೀಕರ್ ಆನಂದ್ ಮಾಮನಿ ವಿಧಿವಶರಾಗಿದ್ದು, ಈ ಹಿನ್ನೆಲೆ ಬಿಜೆಪಿಯು ಇಂದು ನಡೆಯಬೇಕಿದ್ದ ಎರಡು ಕಾರ್ಯಕ್ರಮವನ್ನು ಮುಂದೂಡಿದೆ. ಚಿತ್ತಾಪುರ ಹಾಗೂ ಆಳಂದದಲ್ಲಿ ನಡೆಯಬೇಕಿದ್ದ ಜನಸಂಕಲ್ಪ ಯಾತ್ರೆಯು ನವೆಂಬರ್ 6ರಂದು ನಡೆಯಲಿದೆ. ಹಾಗೂ ಇಂದು ನಡೆಯಬೇಕಿದ್ದ ಕಿತ್ತೂರು ಉತ್ಸವ ನಾಳೆಗೆ ಮುಂದೂಡಿಕೆ ಮಾಡಲಾಗಿದ್ದು, ನಾಳೆ ಸಂಜೆ ಕಿತ್ತೂರು ಉತ್ಸವಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. ಇನ್ನು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸವದತ್ತಿಗೆ ಸಿಎಂ ಆಗಮಿಸುತ್ತಿದ್ದು, ಸಚಿವರು, ಶಾಸಕರು ಇರಲಿದ್ದಾರೆ.

150 ಸೀಟು ಗೆಲ್ಲಲು ರಾಗಾ ಪಾದಯಾತ್ರೆ ಉತ್ಸಾಹ: ಡಿ.ಕೆ.ಶಿವಕುಮಾರ್‌

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more