ಆನಂದ ಮಾಮನಿ ನಿಧನ: ಜನಸಂಕಲ್ಪ ಯಾತ್ರೆ, ಕಿತ್ತೂರು ಉತ್ಸವ ಮುಂದೂಡಿಕೆ

ಆನಂದ ಮಾಮನಿ ನಿಧನ: ಜನಸಂಕಲ್ಪ ಯಾತ್ರೆ, ಕಿತ್ತೂರು ಉತ್ಸವ ಮುಂದೂಡಿಕೆ

Published : Oct 23, 2022, 01:13 PM IST

ವಿಧಾನಸಭಾ ಉಪ ಸಭಾಪತಿ ಆನಂದ ಮಾಮನಿ ನಿಧನ ಹಿನ್ನೆಲೆಯಲ್ಲಿ ಬಿಜೆಪಿಯ ಜನಸಂಕಲ್ಪ ಯಾತ್ರೆ ಹಾಗೂ ಕಿತ್ತೂರು ಉತ್ಸವ ಮುಂದೂಡಲಾಗಿದೆ.
 

ಸವದತ್ತಿ ಕ್ಷೇತ್ರದ ಶಾಸಕ ಹಾಗೂ ಡೆಪ್ಯೂಟಿ ಸ್ಪೀಕರ್ ಆನಂದ್ ಮಾಮನಿ ವಿಧಿವಶರಾಗಿದ್ದು, ಈ ಹಿನ್ನೆಲೆ ಬಿಜೆಪಿಯು ಇಂದು ನಡೆಯಬೇಕಿದ್ದ ಎರಡು ಕಾರ್ಯಕ್ರಮವನ್ನು ಮುಂದೂಡಿದೆ. ಚಿತ್ತಾಪುರ ಹಾಗೂ ಆಳಂದದಲ್ಲಿ ನಡೆಯಬೇಕಿದ್ದ ಜನಸಂಕಲ್ಪ ಯಾತ್ರೆಯು ನವೆಂಬರ್ 6ರಂದು ನಡೆಯಲಿದೆ. ಹಾಗೂ ಇಂದು ನಡೆಯಬೇಕಿದ್ದ ಕಿತ್ತೂರು ಉತ್ಸವ ನಾಳೆಗೆ ಮುಂದೂಡಿಕೆ ಮಾಡಲಾಗಿದ್ದು, ನಾಳೆ ಸಂಜೆ ಕಿತ್ತೂರು ಉತ್ಸವಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. ಇನ್ನು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸವದತ್ತಿಗೆ ಸಿಎಂ ಆಗಮಿಸುತ್ತಿದ್ದು, ಸಚಿವರು, ಶಾಸಕರು ಇರಲಿದ್ದಾರೆ.

150 ಸೀಟು ಗೆಲ್ಲಲು ರಾಗಾ ಪಾದಯಾತ್ರೆ ಉತ್ಸಾಹ: ಡಿ.ಕೆ.ಶಿವಕುಮಾರ್‌

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more