ಆನಂದ ಮಾಮನಿ ನಿಧನ: ಜನಸಂಕಲ್ಪ ಯಾತ್ರೆ, ಕಿತ್ತೂರು ಉತ್ಸವ ಮುಂದೂಡಿಕೆ

ಆನಂದ ಮಾಮನಿ ನಿಧನ: ಜನಸಂಕಲ್ಪ ಯಾತ್ರೆ, ಕಿತ್ತೂರು ಉತ್ಸವ ಮುಂದೂಡಿಕೆ

Published : Oct 23, 2022, 01:13 PM IST

ವಿಧಾನಸಭಾ ಉಪ ಸಭಾಪತಿ ಆನಂದ ಮಾಮನಿ ನಿಧನ ಹಿನ್ನೆಲೆಯಲ್ಲಿ ಬಿಜೆಪಿಯ ಜನಸಂಕಲ್ಪ ಯಾತ್ರೆ ಹಾಗೂ ಕಿತ್ತೂರು ಉತ್ಸವ ಮುಂದೂಡಲಾಗಿದೆ.
 

ಸವದತ್ತಿ ಕ್ಷೇತ್ರದ ಶಾಸಕ ಹಾಗೂ ಡೆಪ್ಯೂಟಿ ಸ್ಪೀಕರ್ ಆನಂದ್ ಮಾಮನಿ ವಿಧಿವಶರಾಗಿದ್ದು, ಈ ಹಿನ್ನೆಲೆ ಬಿಜೆಪಿಯು ಇಂದು ನಡೆಯಬೇಕಿದ್ದ ಎರಡು ಕಾರ್ಯಕ್ರಮವನ್ನು ಮುಂದೂಡಿದೆ. ಚಿತ್ತಾಪುರ ಹಾಗೂ ಆಳಂದದಲ್ಲಿ ನಡೆಯಬೇಕಿದ್ದ ಜನಸಂಕಲ್ಪ ಯಾತ್ರೆಯು ನವೆಂಬರ್ 6ರಂದು ನಡೆಯಲಿದೆ. ಹಾಗೂ ಇಂದು ನಡೆಯಬೇಕಿದ್ದ ಕಿತ್ತೂರು ಉತ್ಸವ ನಾಳೆಗೆ ಮುಂದೂಡಿಕೆ ಮಾಡಲಾಗಿದ್ದು, ನಾಳೆ ಸಂಜೆ ಕಿತ್ತೂರು ಉತ್ಸವಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. ಇನ್ನು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸವದತ್ತಿಗೆ ಸಿಎಂ ಆಗಮಿಸುತ್ತಿದ್ದು, ಸಚಿವರು, ಶಾಸಕರು ಇರಲಿದ್ದಾರೆ.

150 ಸೀಟು ಗೆಲ್ಲಲು ರಾಗಾ ಪಾದಯಾತ್ರೆ ಉತ್ಸಾಹ: ಡಿ.ಕೆ.ಶಿವಕುಮಾರ್‌

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more