ಮಳೆ ಹೆಸರಲ್ಲೇ ನಡೀತಿದೆ ರಣರಣ ರಾಜಕಾರಣ.. ಹೇಗಿದೆ ಗೊತ್ತಾ ಘಟಾನುಘಟಿಗಳ ರಣಾರ್ಭಟ..?

ಮಳೆ ಹೆಸರಲ್ಲೇ ನಡೀತಿದೆ ರಣರಣ ರಾಜಕಾರಣ.. ಹೇಗಿದೆ ಗೊತ್ತಾ ಘಟಾನುಘಟಿಗಳ ರಣಾರ್ಭಟ..?

Published : Jul 22, 2024, 05:30 PM IST


ಬಿಟ್ಟೂಬಿಡದ ಮಳೆಯಲ್ಲಿ ನಾಯಕರ ರಾಜಕೀಯ ಜ್ವಾಲಾಗ್ನಿ!
ಪ್ರವಾಹ ಪೀಡಿತ ಪ್ರದೇಶಗಳಿಗೆ ಪ್ರಭಾವಿ ನಾಯಕರ ಭೇಟಿ..!
ರಾಜಕೀಯ ರಣೋತ್ಸಾಹ ಹೆಚ್ಚಿಸಿದ ಮಳೆಯಲ್ಲಿ ವಾಕ್ಸಮರ!

ರಾಜ್ಯದ ಜನ ಯಾವ ಮಳೆಗಾಗಿ ಕಾಯ್ತಾ ಇದ್ರೋ ಅಂಥಾ ಮಳೆ(Rain), ಅತಿ ಭೀಕರ ವಾತಾವರಣವನ್ನೇ ಸೃಷ್ಟಿಸಿದೆ. ಅದರಲ್ಲೂ ಕರಾವಳಿ ಭಾಗದಲ್ಲಂತೂ ಮಳೆ ಅಟ್ಟಹಾಸ ಮಿತಿ ಮೀರಿದೆ. ಈ ರಣಮಳೆಗೆ ಅದೆಷ್ಟು ಮನೆಗಳು ನೆಲ ಕಚ್ಚಿವೆಯೋ.. ಅದೆಷ್ಟು ಜನರ ಬದುಕು ಅಕ್ಷರಶಃ ಅತಂತ್ರವಾಗಿದೆಯೋ ಲೆಕ್ಕವೇ ಇಲ್ಲ. ಇಷ್ಟೂ ಕಾಲ ಸದನದಲ್ಲಿ(Assembly session) ಕದನವನ್ನೇ ನಾವೆಲ್ಲರು ನೋಡಿದ್ವಿ. ಬಿಜೆಪಿ(BJP) ಹಾಗೂ ಜೆಡಿಎಸ್(JDS) ನಾಯಕರು ಒಟ್ಟಾಗಿ ಕಾಂಗ್ರೆಸ್ (Congress)ಮೇಲೆ ಎರಗಿದ್ದರು. ಪ್ರತಿದಿನವೂ   ರಾಜ್ಯವನ್ನೇ ಕಂಗೆಡಿಸಿದ ಹಗರಣಗಳ ಬಗ್ಗೆ ದೊಡ್ಡ ಮಟ್ಟದಲ್ಲೇ ಚರ್ಚೆಯಾಯ್ತು. ಆ ವೇಳೆ ರಣಾಂಗಣವಾಗಿತ್ತು ವಿಧಾನಸಭಾ ಸದನ. ಆದ್ರೆ ಈಗ, ಆಡಳಿತಾರೂಢ ಪಕ್ಷ ಹಾಗೂ ವಿರೋಧ ಪಕ್ಷಗಳ ಕಾದಾಟಕ್ಕೆ ವೇದಿಕೆ ಶಿಫ್ಟ್ ಆಗಿದೆ. ರಣಮಳೆಯ ರಣಾಂಗಣದಲ್ಲಿ ವಾಗ್ಯುದ್ಧ ಶುರುವಾಗಿದೆ.ಪ್ರವಾಹದಂಥಾ ಪರಿಸ್ಥಿತಿ ಬಂದಾಗ, ಆಪತ್ತಿನಲ್ಲಿರೋ ಜನಕ್ಕೆ ಸಹಾಯ ಮಾಡೋದು.. ಅಲ್ಲಿನ ಸ್ಥಿತಿಗತಿ ಹೇಗಿದೆ ಅಂತ ವಿಚಾರಿಸಿಕೊಳ್ಳೋದು.. ಸಮಸ್ಯೆಗಳಿಗೆಲ್ಲಾ ಸೂಕ್ತ ಪರಿಹಾರ ಕಂಡುಕೊಳ್ಳೋದು ರಾಜಕೀಯ ನಾಯಕರ ಅತಿ ಮುಖ್ಯ ಕರ್ತವ್ಯ.. ಅದು ಸಹಜವೂ ಹೌದು.. ಆದ್ರೆ, ಈ ಬಾರಿ ಮಾತ್ರ, ಈ ಪ್ರವಾಹ ಪ್ರದೇಶಗಳ ಭೇಟಿ ವಿಚಾರದಲ್ಲೂ ಕೂಡ ರಾಜಕಾರಣ ಜೋರಾಗೇ ನಡೀತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ+ಜೆಡಿಎಸ್ ನಡುವೆ ಯುದ್ಧವೇ ಆರಂಭವಾಗಿದೆ.

ಇದನ್ನೂ ವೀಕ್ಷಿಸಿ:  ಮಕ್ಕಳು ಸೆರೆವಾಸಕ್ಕೆ.. ಹೆತ್ತವರು ಮಸಣಕ್ಕೆ.. ಹೆತ್ತವರನ್ನೇ ಕೊಂದ ಅಂಧಾಭಿಮಾನ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more