ಮೊದಲ ಪೂಜೆಗಾಗಿ ದೇವರ ಮುಂದೆಯೇ ಕಿತ್ತಾಡ್ಕೊಂಡ BJP, JDS ಮುಖಂಡರು..!

ಮೊದಲ ಪೂಜೆಗಾಗಿ ದೇವರ ಮುಂದೆಯೇ ಕಿತ್ತಾಡ್ಕೊಂಡ BJP, JDS ಮುಖಂಡರು..!

Suvarna News   | Asianet News
Published : Jan 17, 2020, 11:46 AM ISTUpdated : Jan 17, 2020, 11:48 AM IST

ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ದೇವರ ಮುಂದೆಯೇ ಕಿತ್ತಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆ. ಆರ್. ಪೇಟೆ ಶಾಸಕ ನಾರಾಯಣ ಗೌಡ ಹಾಗೂ ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹಾಗೂ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.

ಮಂಡ್ಯ(ಜ.17): ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ದೇವರ ಮುಂದೆಯೇ ಕಿತ್ತಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆ. ಆರ್. ಪೇಟೆ ಶಾಸಕ ನಾರಾಯಣ ಗೌಡ ಹಾಗೂ ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹಾಗೂ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.

ದೇವರ ಪೂಜೆ ಸಲ್ಲಿಸುವ ವಿಚಾರದಲ್ಲಿ ಜಗಳ ನಡೆದಿದ್ದು, ಜೆಡಿಎಸ್ ಹಾಗೂ ಬಿಜೆಪಿ‌ ಮುಖಂಡರ ನಡುವೆ ಮಾತಿಗೆ ಮಾತು ಬೆಳೆದಿದೆ. ಮೊದಲು ಪೂಜೆ ಸಲ್ಲಿಸುವ ವಿಚಾರಕ್ಕೆ ಜಗಳ ಆರಂಭವಾಗಿ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಮಂಡ್ಯ ಜಿಲ್ಲೆಯ ಕೆ. ಆರ್‌. ಪೇಟೆ ತಾಲೂಕಿನ ಬಿಲ್ಲೇನಹಳ್ಳಿಯ ಗವಿರಂಗನಾಥಸ್ವಾಮಿ ದೇವಸ್ಥಾನದಲ್ಲಿ ಗಲಾಟೆ ನಡೆದಿದೆ.

ನೀರಿಲ್ಲದ ಜಲಪಾತದಲ್ಲಿ ಜಲಪಾತೋತ್ಸವ, ವೈಭವ ಸೃಷ್ಟಿಸೋಕೆ KRS ನೀರು..?

ಗವಿರಂಗನಾಥಸ್ವಾಮಿಯ ರಥೋತ್ಸವದ ವೇಳೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಜಗಳ ಆರಂಭವಾಗಿ ಬಿಜೆಪಿ ಶಾಸಕ ನಾರಾಯಣಗೌಡ ಮತ್ತು ಬೆಂಬಲಿಗರು ಹಾಗೂ ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹಾಗೂ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಮೊದಲು ನಾನು ಪೂಜೆ ಮಾಡಬೇಕು ಎಂದು ರಾಜಹುಲಿ ದಿನೇಶ್ ಹಾಗೂ ಬೆಂಬಲಿಗರು ತಗಾದೆ ತೆಗೆದಿದ್ದು, ಈ ಕ್ಷೇತ್ರದ ಶಾಸಕ ಮೊಲದ ಪೂಜೆ ಮಾಡಬೇಕು ಎಂದು ನಾರಾಯಣಗೌಡ ಹಾಗೂ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ.

ಮೊದಲ ಪೂಜೆ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಜಗಳ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ನಂತರ ಪೊಲೀಸರು ಜಗಳದ ಮಧ್ಯ ಪ್ರವೇಶ ಮಾಡಿದ್ದಾರೆ. ಬಳಿಕ ರಾಜಹುಲಿ ದಿನೇಶ್‌ರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ.

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ