ಸದನ ಕದನ ರಣಾಂಗಣ ಆಗಿದ್ದೇಕೆ ಗೊತ್ತಾ..? ವಿಪಕ್ಷಗಳ ಆರೋಪಕ್ಕೆ ಸರ್ಕಾರ ನೀಡಿದ ಉತ್ತರವೇನು ?

ಸದನ ಕದನ ರಣಾಂಗಣ ಆಗಿದ್ದೇಕೆ ಗೊತ್ತಾ..? ವಿಪಕ್ಷಗಳ ಆರೋಪಕ್ಕೆ ಸರ್ಕಾರ ನೀಡಿದ ಉತ್ತರವೇನು ?

Published : Jul 17, 2024, 05:30 PM IST

ಸರ್ಕಾರಕ್ಕೆ ಸವಾಲು ಹಾಕಲು ಸಿದ್ಧವಾಗಿತ್ತು ಮೈತ್ರಿ ಪಡೆ!
ಮುಂಗಾರು ಅಧಿವೇಶನದ ತುಂಬಾ ಪ್ರಶ್ನೆಗಳ ಸುರಿಮಳೆ!
ವಿಧಾನಸೌಧದಲ್ಲಿ ಮಾರ್ದನಿಸಿದ ಸಂಗತಿಗಳೇನೇನು..?
 

ಸದನದಲ್ಲಿ ಶುರುವಾಗಿದೆ ಮಾತಿನ ಕದನ. ಭುಗಿಲೆದ್ದಿದೆ ಕೋಲಾಹಲ. ಹಗರಣ, ಅಕ್ರಮ ಪ್ರಕರಣ, ಲೂಟಿ ಹಣ. ಇಂಥಾ ವಿಚಾರಗಳೇ ವಿಧಾನಸೌಧದಲ್ಲಿ ಮಾರ್ದನಿಸ್ತಾ ಇದಾವೆ. ಇದೇ ಸೋಮವಾರದಿಂದ ವಿಧಾನಸಭೆಯ ಅಧಿವೇಶನ(Assembly session) ಆರಂಭವಾಯ್ತು. ನಿರೀಕ್ಷೆಯಂತೆ ಆ ಸದನ ಕಣವೇ ಕದನ ಭೂಮಿಯಾಗಿ ಮಾರ್ಪಟ್ಟಿದೆ. 9 ದಿನಗಳ ಕಾಲ, ಅಂದ್ರೆ  ಜುಲೈ 26ರವರೆಗೆ ಈ ಮಳೆಗಾಲದ ಅಧಿವೇಶನ ನಡೆಯಲಿದೆ. ಅಷ್ಟೂ ದಿನವೂ ಇಂಥದ್ದೇ ಯುದ್ಧ ಸನ್ನಿವೇಶ ನೋಡೋ ಸಾಧ್ಯತೆಯಂತೂ ದಟ್ಟವಾಗಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ನಂತರ ನಡೀತಿರೊ ಮೊದಲ ಅಧಿವೇಶನ ಇದು. ಲೋಕಸಭಾ ಚುನಾವಣೆ ಗೆಲುವಿನ ಉತ್ಸಾಹದಲ್ಲಿರೋ ಬಿಜೆಪಿ(BJP) ಮತ್ತು ಜೆಡಿಎಸ್‌(JDS), ಸಿದ್ದರಾಮಯ್ಯ ಸರ್ಕಾರವನ್ನ ತರಾಟೆಗೆ ತೆಗೆದುಕೊಳ್ಳೋಕೆ ಸಮನ್ವಯ ಸಭೆಯನ್ನೇ ನಡೆಸಿ ಸನ್ನದ್ಧವಾಗಿದ್ವು. ಆಡಳಿತ ಪಕ್ಷದ ವಿರುದ್ಧ ಹೋರಾಟಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಸಜ್ಜಾಗಿದ್ವು. ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿ ನಡುಕ ಹುಟ್ಟಿಸೋಕೆ ಏನೇನೆಲ್ಲಾ ಸರಕುಗಳು ಬೇಕೋ, ಯಾವೆಲ್ಲಾ ಶಸ್ತ್ರಾಸ್ತ್ರಗಳು ಬೇಕೋ, ಅಷ್ಟೂ ಆಯುಧಗಳು ಈಗ ವಿಪಕ್ಷಗಳ ಬತ್ತಳಿಕೆಯಲ್ಲಿ ಭದ್ರವಾಗಿವೆ. ಆ ಅಸ್ತ್ರಗಳನ್ನೇ ಬಳಸಿಕೊಂಡು, ಸದನದಲ್ಲಿ  ಒಂದೊಂದೇ ಬಾಣ ಪ್ರಯೋಗ ಮಾಡ್ತಾ ಇವೆ, ಮಿತ್ರಪಕ್ಷಗಳು.

ಇದನ್ನೂ ವೀಕ್ಷಿಸಿ:  ಏಕಾಏಕಿ ಕುಸಿದು ಬಿತ್ತು ಗುಡ್ಡ..ಕರಾವಳಿ, ಮಲೆನಾಡು ತತ್ತರ! ಉಕ್ಕಿ ಹರಿಯುತ್ತಿವೆ ಹಳ್ಳ ಕೊಳ್ಳ.. ಸೇತುವೆಗಳು ಜಲಾವೃತ..!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more