ಸದನ ಕದನ ರಣಾಂಗಣ ಆಗಿದ್ದೇಕೆ ಗೊತ್ತಾ..? ವಿಪಕ್ಷಗಳ ಆರೋಪಕ್ಕೆ ಸರ್ಕಾರ ನೀಡಿದ ಉತ್ತರವೇನು ?

ಸದನ ಕದನ ರಣಾಂಗಣ ಆಗಿದ್ದೇಕೆ ಗೊತ್ತಾ..? ವಿಪಕ್ಷಗಳ ಆರೋಪಕ್ಕೆ ಸರ್ಕಾರ ನೀಡಿದ ಉತ್ತರವೇನು ?

Published : Jul 17, 2024, 05:30 PM IST

ಸರ್ಕಾರಕ್ಕೆ ಸವಾಲು ಹಾಕಲು ಸಿದ್ಧವಾಗಿತ್ತು ಮೈತ್ರಿ ಪಡೆ!
ಮುಂಗಾರು ಅಧಿವೇಶನದ ತುಂಬಾ ಪ್ರಶ್ನೆಗಳ ಸುರಿಮಳೆ!
ವಿಧಾನಸೌಧದಲ್ಲಿ ಮಾರ್ದನಿಸಿದ ಸಂಗತಿಗಳೇನೇನು..?
 

ಸದನದಲ್ಲಿ ಶುರುವಾಗಿದೆ ಮಾತಿನ ಕದನ. ಭುಗಿಲೆದ್ದಿದೆ ಕೋಲಾಹಲ. ಹಗರಣ, ಅಕ್ರಮ ಪ್ರಕರಣ, ಲೂಟಿ ಹಣ. ಇಂಥಾ ವಿಚಾರಗಳೇ ವಿಧಾನಸೌಧದಲ್ಲಿ ಮಾರ್ದನಿಸ್ತಾ ಇದಾವೆ. ಇದೇ ಸೋಮವಾರದಿಂದ ವಿಧಾನಸಭೆಯ ಅಧಿವೇಶನ(Assembly session) ಆರಂಭವಾಯ್ತು. ನಿರೀಕ್ಷೆಯಂತೆ ಆ ಸದನ ಕಣವೇ ಕದನ ಭೂಮಿಯಾಗಿ ಮಾರ್ಪಟ್ಟಿದೆ. 9 ದಿನಗಳ ಕಾಲ, ಅಂದ್ರೆ  ಜುಲೈ 26ರವರೆಗೆ ಈ ಮಳೆಗಾಲದ ಅಧಿವೇಶನ ನಡೆಯಲಿದೆ. ಅಷ್ಟೂ ದಿನವೂ ಇಂಥದ್ದೇ ಯುದ್ಧ ಸನ್ನಿವೇಶ ನೋಡೋ ಸಾಧ್ಯತೆಯಂತೂ ದಟ್ಟವಾಗಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ನಂತರ ನಡೀತಿರೊ ಮೊದಲ ಅಧಿವೇಶನ ಇದು. ಲೋಕಸಭಾ ಚುನಾವಣೆ ಗೆಲುವಿನ ಉತ್ಸಾಹದಲ್ಲಿರೋ ಬಿಜೆಪಿ(BJP) ಮತ್ತು ಜೆಡಿಎಸ್‌(JDS), ಸಿದ್ದರಾಮಯ್ಯ ಸರ್ಕಾರವನ್ನ ತರಾಟೆಗೆ ತೆಗೆದುಕೊಳ್ಳೋಕೆ ಸಮನ್ವಯ ಸಭೆಯನ್ನೇ ನಡೆಸಿ ಸನ್ನದ್ಧವಾಗಿದ್ವು. ಆಡಳಿತ ಪಕ್ಷದ ವಿರುದ್ಧ ಹೋರಾಟಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಸಜ್ಜಾಗಿದ್ವು. ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿ ನಡುಕ ಹುಟ್ಟಿಸೋಕೆ ಏನೇನೆಲ್ಲಾ ಸರಕುಗಳು ಬೇಕೋ, ಯಾವೆಲ್ಲಾ ಶಸ್ತ್ರಾಸ್ತ್ರಗಳು ಬೇಕೋ, ಅಷ್ಟೂ ಆಯುಧಗಳು ಈಗ ವಿಪಕ್ಷಗಳ ಬತ್ತಳಿಕೆಯಲ್ಲಿ ಭದ್ರವಾಗಿವೆ. ಆ ಅಸ್ತ್ರಗಳನ್ನೇ ಬಳಸಿಕೊಂಡು, ಸದನದಲ್ಲಿ  ಒಂದೊಂದೇ ಬಾಣ ಪ್ರಯೋಗ ಮಾಡ್ತಾ ಇವೆ, ಮಿತ್ರಪಕ್ಷಗಳು.

ಇದನ್ನೂ ವೀಕ್ಷಿಸಿ:  ಏಕಾಏಕಿ ಕುಸಿದು ಬಿತ್ತು ಗುಡ್ಡ..ಕರಾವಳಿ, ಮಲೆನಾಡು ತತ್ತರ! ಉಕ್ಕಿ ಹರಿಯುತ್ತಿವೆ ಹಳ್ಳ ಕೊಳ್ಳ.. ಸೇತುವೆಗಳು ಜಲಾವೃತ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more