‘ಸಂತೋಷ್ ಹೆಗ್ಡೆ  ವಿಕೃತ ಮನಸ್ಸಿನ ವ್ಯಕ್ತಿ' ಮಾಧ್ಯಮಗಳಿಗೂ ರೇಣುಕಾ ನೀತಿಪಾಠ

‘ಸಂತೋಷ್ ಹೆಗ್ಡೆ ವಿಕೃತ ಮನಸ್ಸಿನ ವ್ಯಕ್ತಿ' ಮಾಧ್ಯಮಗಳಿಗೂ ರೇಣುಕಾ ನೀತಿಪಾಠ

Published : Sep 08, 2019, 08:10 PM IST

ದಾವಣಗೆರೆ[ಸೆ. 08]  ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಮಾಧ್ಯಮದವರಿಗೆ ನೀತಿ ಪಾಠ ಮಾಡಿದ್ದಾರೆ. ರಾಜಕಾರಣಿಗಳ ಹೇಳಿಕೆಗಳು ಸ್ವಲ್ಪ ವ್ಯತ್ಯಾಸವಾಗಿರಬಹುದು ಅದನ್ನ ವೈಭವಿಕರಿಸಬಾದು ಎಂದು ಸಲಹೆ ನೀಡಿದ್ದಾರೆ. ಕಾಂಗ್ರೆಸ್ ನವರು ಯಡಿಯೂರಪ್ಪ ಜೈಲಿಗೆ ಹೋದವರು ಎಂದು ಪದೇ ಪದೇ ಹೇಳುಕುತ್ತಿದ್ದರು ಈಗ ಏನಾಗಿದೆ? ಅಂದು ಲೋಕಾಯುಕ್ತರಾಗಿದ್ದ ಸಂತೋಷ ಹೆಗ್ಡೆ ವಿಕೃತ ಮನಸ್ಸಿನ ವ್ಯಕ್ತಿ. ಯಡಿಯೂರಪ್ಪನವರ ಮೇಲೆ ದುರುದ್ದೇಶದಿಂದ ಕೇಸ್ ಹಾಕಿ ಜೈಲಿಗೆ ಹೋಗುವಂತೆ ಮಾಡಿದ್ರು ಎಂದು ಟೀಕಿಸುವ ಭರದಲ್ಲಿ ಮತ್ತೊಂದು ವಿವಾದ ಎಬ್ಬಿಸುವ ಹೇಳಿಕೆ ನೀಡಿದ್ದಾರೆ.

ದಾವಣಗೆರೆ[ಸೆ. 08]  ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಮಾಧ್ಯಮದವರಿಗೆ ನೀತಿ ಪಾಠ ಮಾಡಿದ್ದಾರೆ. ರಾಜಕಾರಣಿಗಳ ಹೇಳಿಕೆಗಳು ಸ್ವಲ್ಪ ವ್ಯತ್ಯಾಸವಾಗಿರಬಹುದು ಅದನ್ನ ವೈಭವಿಕರಿಸಬಾದು ಎಂದು ಸಲಹೆ ನೀಡಿದ್ದಾರೆ. ಕಾಂಗ್ರೆಸ್ ನವರು ಯಡಿಯೂರಪ್ಪ ಜೈಲಿಗೆ ಹೋದವರು ಎಂದು ಪದೇ ಪದೇ ಹೇಳುಕುತ್ತಿದ್ದರು ಈಗ ಏನಾಗಿದೆ? ಅಂದು ಲೋಕಾಯುಕ್ತರಾಗಿದ್ದ ಸಂತೋಷ ಹೆಗ್ಡೆ ವಿಕೃತ ಮನಸ್ಸಿನ ವ್ಯಕ್ತಿ. ಯಡಿಯೂರಪ್ಪನವರ ಮೇಲೆ ದುರುದ್ದೇಶದಿಂದ ಕೇಸ್ ಹಾಕಿ ಜೈಲಿಗೆ ಹೋಗುವಂತೆ ಮಾಡಿದ್ರು ಎಂದು ಟೀಕಿಸುವ ಭರದಲ್ಲಿ ಮತ್ತೊಂದು ವಿವಾದ ಎಬ್ಬಿಸುವ ಹೇಳಿಕೆ ನೀಡಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!