'ದಿ ಕೇರಳ ಸ್ಟೋರಿ' ಸಿನಿಮಾ ಉಚಿತ ಪ್ರದರ್ಶನ, ಚಿತ್ರಮಂದಿರವನ್ನೇ ಬುಕ್‌ ಮಾಡಿದ ಯತ್ನಾಳ್‌

'ದಿ ಕೇರಳ ಸ್ಟೋರಿ' ಸಿನಿಮಾ ಉಚಿತ ಪ್ರದರ್ಶನ, ಚಿತ್ರಮಂದಿರವನ್ನೇ ಬುಕ್‌ ಮಾಡಿದ ಯತ್ನಾಳ್‌

Published : May 16, 2023, 11:04 AM ISTUpdated : May 16, 2023, 11:17 AM IST

ಅಪ್ಸರಾ ಚಿತ್ರಮಂದಿರದಲ್ಲಿ ಮೇ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ಮಧ್ಯಾಹ್ನ 12 ರಿಂದ 3 ಗಂಟೆ ವರೆಗಿನ ಶೋ ಉಚಿತವಾಗಿ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷವಾಗಿ ‘ಹಿಂದೂ ಸಹೋದರ, ಸಹೋದರಿಯರು ತಪ್ಪದೇ ಈ ಚಿತ್ರ ನೋಡಬೇಕು’ ಎಂದೂ ಶಾಸಕರು ವಿನಂತಿಸಿಕೊಂಡ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ 

ವಿಜಯಪುರ(ಮೇ.16): ದೇಶದಾದ್ಯಂತ ಸಂಚಲನ ಮೂಡಿಸಿರುವ ‘ದಿ ಕೇರಳ ಸ್ಟೋರಿ’ ಚಲನಚಿತ್ರವನ್ನು ಎಲ್ಲ ಹಿಂದೂಗಳು ಒಟ್ಟಾಗಿ ಕುಳಿತುಕೊಂಡು ವೀಕ್ಷಣೆ ಮಾಡಲು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ನಗರದಲ್ಲಿ ವ್ಯವಸ್ಥೆ ಮಾಡಿದ್ದಾರೆ. ನಗರದ ಅಪ್ಸರಾ ಚಿತ್ರಮಂದಿರದಲ್ಲಿ ಮೇ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ಮಧ್ಯಾಹ್ನ 12 ರಿಂದ 3 ಗಂಟೆ ವರೆಗಿನ ಶೋ ಉಚಿತವಾಗಿ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷವಾಗಿ ‘ಹಿಂದೂ ಸಹೋದರ, ಸಹೋದರಿಯರು ತಪ್ಪದೇ ಈ ಚಿತ್ರ ನೋಡಬೇಕು’ ಎಂದೂ ಶಾಸಕರು ವಿನಂತಿಸಿಕೊಂಡಿದ್ದಾರೆ.

ದಿಲ್ಲಿಯಲ್ಲಿ ಸಿದ್ದು, ಬೆಂಗಳೂರಲ್ಲಿ ಡಿಕೆಶಿ, ಸಿಎಂ ಸ್ಥಾನಕ್ಕೆ ಹೆಚ್ಚಾಯ್ತು ಜಟಾಪಟಿ!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more