'ದಿ ಕೇರಳ ಸ್ಟೋರಿ' ಸಿನಿಮಾ ಉಚಿತ ಪ್ರದರ್ಶನ, ಚಿತ್ರಮಂದಿರವನ್ನೇ ಬುಕ್‌ ಮಾಡಿದ ಯತ್ನಾಳ್‌

'ದಿ ಕೇರಳ ಸ್ಟೋರಿ' ಸಿನಿಮಾ ಉಚಿತ ಪ್ರದರ್ಶನ, ಚಿತ್ರಮಂದಿರವನ್ನೇ ಬುಕ್‌ ಮಾಡಿದ ಯತ್ನಾಳ್‌

Published : May 16, 2023, 11:04 AM ISTUpdated : May 16, 2023, 11:17 AM IST

ಅಪ್ಸರಾ ಚಿತ್ರಮಂದಿರದಲ್ಲಿ ಮೇ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ಮಧ್ಯಾಹ್ನ 12 ರಿಂದ 3 ಗಂಟೆ ವರೆಗಿನ ಶೋ ಉಚಿತವಾಗಿ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷವಾಗಿ ‘ಹಿಂದೂ ಸಹೋದರ, ಸಹೋದರಿಯರು ತಪ್ಪದೇ ಈ ಚಿತ್ರ ನೋಡಬೇಕು’ ಎಂದೂ ಶಾಸಕರು ವಿನಂತಿಸಿಕೊಂಡ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ 

ವಿಜಯಪುರ(ಮೇ.16): ದೇಶದಾದ್ಯಂತ ಸಂಚಲನ ಮೂಡಿಸಿರುವ ‘ದಿ ಕೇರಳ ಸ್ಟೋರಿ’ ಚಲನಚಿತ್ರವನ್ನು ಎಲ್ಲ ಹಿಂದೂಗಳು ಒಟ್ಟಾಗಿ ಕುಳಿತುಕೊಂಡು ವೀಕ್ಷಣೆ ಮಾಡಲು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ನಗರದಲ್ಲಿ ವ್ಯವಸ್ಥೆ ಮಾಡಿದ್ದಾರೆ. ನಗರದ ಅಪ್ಸರಾ ಚಿತ್ರಮಂದಿರದಲ್ಲಿ ಮೇ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ಮಧ್ಯಾಹ್ನ 12 ರಿಂದ 3 ಗಂಟೆ ವರೆಗಿನ ಶೋ ಉಚಿತವಾಗಿ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷವಾಗಿ ‘ಹಿಂದೂ ಸಹೋದರ, ಸಹೋದರಿಯರು ತಪ್ಪದೇ ಈ ಚಿತ್ರ ನೋಡಬೇಕು’ ಎಂದೂ ಶಾಸಕರು ವಿನಂತಿಸಿಕೊಂಡಿದ್ದಾರೆ.

ದಿಲ್ಲಿಯಲ್ಲಿ ಸಿದ್ದು, ಬೆಂಗಳೂರಲ್ಲಿ ಡಿಕೆಶಿ, ಸಿಎಂ ಸ್ಥಾನಕ್ಕೆ ಹೆಚ್ಚಾಯ್ತು ಜಟಾಪಟಿ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more