'ದಿ ಕೇರಳ ಸ್ಟೋರಿ' ಸಿನಿಮಾ ಉಚಿತ ಪ್ರದರ್ಶನ, ಚಿತ್ರಮಂದಿರವನ್ನೇ ಬುಕ್‌ ಮಾಡಿದ ಯತ್ನಾಳ್‌

'ದಿ ಕೇರಳ ಸ್ಟೋರಿ' ಸಿನಿಮಾ ಉಚಿತ ಪ್ರದರ್ಶನ, ಚಿತ್ರಮಂದಿರವನ್ನೇ ಬುಕ್‌ ಮಾಡಿದ ಯತ್ನಾಳ್‌

Published : May 16, 2023, 11:04 AM ISTUpdated : May 16, 2023, 11:17 AM IST

ಅಪ್ಸರಾ ಚಿತ್ರಮಂದಿರದಲ್ಲಿ ಮೇ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ಮಧ್ಯಾಹ್ನ 12 ರಿಂದ 3 ಗಂಟೆ ವರೆಗಿನ ಶೋ ಉಚಿತವಾಗಿ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷವಾಗಿ ‘ಹಿಂದೂ ಸಹೋದರ, ಸಹೋದರಿಯರು ತಪ್ಪದೇ ಈ ಚಿತ್ರ ನೋಡಬೇಕು’ ಎಂದೂ ಶಾಸಕರು ವಿನಂತಿಸಿಕೊಂಡ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ 

ವಿಜಯಪುರ(ಮೇ.16): ದೇಶದಾದ್ಯಂತ ಸಂಚಲನ ಮೂಡಿಸಿರುವ ‘ದಿ ಕೇರಳ ಸ್ಟೋರಿ’ ಚಲನಚಿತ್ರವನ್ನು ಎಲ್ಲ ಹಿಂದೂಗಳು ಒಟ್ಟಾಗಿ ಕುಳಿತುಕೊಂಡು ವೀಕ್ಷಣೆ ಮಾಡಲು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ನಗರದಲ್ಲಿ ವ್ಯವಸ್ಥೆ ಮಾಡಿದ್ದಾರೆ. ನಗರದ ಅಪ್ಸರಾ ಚಿತ್ರಮಂದಿರದಲ್ಲಿ ಮೇ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ಮಧ್ಯಾಹ್ನ 12 ರಿಂದ 3 ಗಂಟೆ ವರೆಗಿನ ಶೋ ಉಚಿತವಾಗಿ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷವಾಗಿ ‘ಹಿಂದೂ ಸಹೋದರ, ಸಹೋದರಿಯರು ತಪ್ಪದೇ ಈ ಚಿತ್ರ ನೋಡಬೇಕು’ ಎಂದೂ ಶಾಸಕರು ವಿನಂತಿಸಿಕೊಂಡಿದ್ದಾರೆ.

ದಿಲ್ಲಿಯಲ್ಲಿ ಸಿದ್ದು, ಬೆಂಗಳೂರಲ್ಲಿ ಡಿಕೆಶಿ, ಸಿಎಂ ಸ್ಥಾನಕ್ಕೆ ಹೆಚ್ಚಾಯ್ತು ಜಟಾಪಟಿ!

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more