'ದಿ ಕೇರಳ ಸ್ಟೋರಿ' ಸಿನಿಮಾ ಉಚಿತ ಪ್ರದರ್ಶನ, ಚಿತ್ರಮಂದಿರವನ್ನೇ ಬುಕ್‌ ಮಾಡಿದ ಯತ್ನಾಳ್‌

'ದಿ ಕೇರಳ ಸ್ಟೋರಿ' ಸಿನಿಮಾ ಉಚಿತ ಪ್ರದರ್ಶನ, ಚಿತ್ರಮಂದಿರವನ್ನೇ ಬುಕ್‌ ಮಾಡಿದ ಯತ್ನಾಳ್‌

Published : May 16, 2023, 11:04 AM ISTUpdated : May 16, 2023, 11:17 AM IST

ಅಪ್ಸರಾ ಚಿತ್ರಮಂದಿರದಲ್ಲಿ ಮೇ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ಮಧ್ಯಾಹ್ನ 12 ರಿಂದ 3 ಗಂಟೆ ವರೆಗಿನ ಶೋ ಉಚಿತವಾಗಿ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷವಾಗಿ ‘ಹಿಂದೂ ಸಹೋದರ, ಸಹೋದರಿಯರು ತಪ್ಪದೇ ಈ ಚಿತ್ರ ನೋಡಬೇಕು’ ಎಂದೂ ಶಾಸಕರು ವಿನಂತಿಸಿಕೊಂಡ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ 

ವಿಜಯಪುರ(ಮೇ.16): ದೇಶದಾದ್ಯಂತ ಸಂಚಲನ ಮೂಡಿಸಿರುವ ‘ದಿ ಕೇರಳ ಸ್ಟೋರಿ’ ಚಲನಚಿತ್ರವನ್ನು ಎಲ್ಲ ಹಿಂದೂಗಳು ಒಟ್ಟಾಗಿ ಕುಳಿತುಕೊಂಡು ವೀಕ್ಷಣೆ ಮಾಡಲು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ನಗರದಲ್ಲಿ ವ್ಯವಸ್ಥೆ ಮಾಡಿದ್ದಾರೆ. ನಗರದ ಅಪ್ಸರಾ ಚಿತ್ರಮಂದಿರದಲ್ಲಿ ಮೇ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ಮಧ್ಯಾಹ್ನ 12 ರಿಂದ 3 ಗಂಟೆ ವರೆಗಿನ ಶೋ ಉಚಿತವಾಗಿ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷವಾಗಿ ‘ಹಿಂದೂ ಸಹೋದರ, ಸಹೋದರಿಯರು ತಪ್ಪದೇ ಈ ಚಿತ್ರ ನೋಡಬೇಕು’ ಎಂದೂ ಶಾಸಕರು ವಿನಂತಿಸಿಕೊಂಡಿದ್ದಾರೆ.

ದಿಲ್ಲಿಯಲ್ಲಿ ಸಿದ್ದು, ಬೆಂಗಳೂರಲ್ಲಿ ಡಿಕೆಶಿ, ಸಿಎಂ ಸ್ಥಾನಕ್ಕೆ ಹೆಚ್ಚಾಯ್ತು ಜಟಾಪಟಿ!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more