'ದಿ ಕೇರಳ ಸ್ಟೋರಿ' ಸಿನಿಮಾ ಉಚಿತ ಪ್ರದರ್ಶನ, ಚಿತ್ರಮಂದಿರವನ್ನೇ ಬುಕ್‌ ಮಾಡಿದ ಯತ್ನಾಳ್‌

'ದಿ ಕೇರಳ ಸ್ಟೋರಿ' ಸಿನಿಮಾ ಉಚಿತ ಪ್ರದರ್ಶನ, ಚಿತ್ರಮಂದಿರವನ್ನೇ ಬುಕ್‌ ಮಾಡಿದ ಯತ್ನಾಳ್‌

Published : May 16, 2023, 11:04 AM ISTUpdated : May 16, 2023, 11:17 AM IST

ಅಪ್ಸರಾ ಚಿತ್ರಮಂದಿರದಲ್ಲಿ ಮೇ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ಮಧ್ಯಾಹ್ನ 12 ರಿಂದ 3 ಗಂಟೆ ವರೆಗಿನ ಶೋ ಉಚಿತವಾಗಿ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷವಾಗಿ ‘ಹಿಂದೂ ಸಹೋದರ, ಸಹೋದರಿಯರು ತಪ್ಪದೇ ಈ ಚಿತ್ರ ನೋಡಬೇಕು’ ಎಂದೂ ಶಾಸಕರು ವಿನಂತಿಸಿಕೊಂಡ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ 

ವಿಜಯಪುರ(ಮೇ.16): ದೇಶದಾದ್ಯಂತ ಸಂಚಲನ ಮೂಡಿಸಿರುವ ‘ದಿ ಕೇರಳ ಸ್ಟೋರಿ’ ಚಲನಚಿತ್ರವನ್ನು ಎಲ್ಲ ಹಿಂದೂಗಳು ಒಟ್ಟಾಗಿ ಕುಳಿತುಕೊಂಡು ವೀಕ್ಷಣೆ ಮಾಡಲು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ನಗರದಲ್ಲಿ ವ್ಯವಸ್ಥೆ ಮಾಡಿದ್ದಾರೆ. ನಗರದ ಅಪ್ಸರಾ ಚಿತ್ರಮಂದಿರದಲ್ಲಿ ಮೇ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ಮಧ್ಯಾಹ್ನ 12 ರಿಂದ 3 ಗಂಟೆ ವರೆಗಿನ ಶೋ ಉಚಿತವಾಗಿ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷವಾಗಿ ‘ಹಿಂದೂ ಸಹೋದರ, ಸಹೋದರಿಯರು ತಪ್ಪದೇ ಈ ಚಿತ್ರ ನೋಡಬೇಕು’ ಎಂದೂ ಶಾಸಕರು ವಿನಂತಿಸಿಕೊಂಡಿದ್ದಾರೆ.

ದಿಲ್ಲಿಯಲ್ಲಿ ಸಿದ್ದು, ಬೆಂಗಳೂರಲ್ಲಿ ಡಿಕೆಶಿ, ಸಿಎಂ ಸ್ಥಾನಕ್ಕೆ ಹೆಚ್ಚಾಯ್ತು ಜಟಾಪಟಿ!

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more