AC ರೂಮಲ್ಲಿ ಬೆಳೆದ ತೇಜಸ್ವಿ ಸೂರ್ಯನಿಗೆ ಕಷ್ಟ ಏನು ಗೊತ್ತು? ಯತ್ನಾಳ್ ಕಿಡಿ

Oct 1, 2019, 5:08 PM IST

ವಿಜಯಪುರ, (ಅ.01): ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದ ಸಮಸ್ಯೆಯಿಂದ ತತ್ತರಿಸಿರುವ ಜನರಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ನೆರವು ನೀಡುವ ಅಗತ್ಯವಿಲ್ಲ ಎಂದು ಹೇಳಿಕೆ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಕಿಡಿಕಾರಿದ್ದಾರೆ. ಹಾಗಾದ್ರೆ ತೇಜಸ್ವಿ ಸೂರ್ಯ ವಿರುದ್ಧ ಯತ್ನಾಳೆ ಹೇಗೆಲ್ಲ ವಾಗ್ದಾಳಿ ನಡೆಸಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.