ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ..? ಪೊಲೀಸರನ್ನ ಮನೆಯೊಳಗೆ ಬಿಡದೇ ತಳ್ಳಾಟ..ನೂಕಾಟ..!

ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ..? ಪೊಲೀಸರನ್ನ ಮನೆಯೊಳಗೆ ಬಿಡದೇ ತಳ್ಳಾಟ..ನೂಕಾಟ..!

Published : May 23, 2024, 10:22 AM IST

ಮೂರು ದಿನಗಳ ಕಾಲಾವಕಾಶ ಕೋರಿದ್ದ ಶಾಸಕ ಹರೀಶ್ ಪೂಂಜಾ
ಬಿಜೆಪಿ ಶಾಸಕ ಪೂಂಜಾ ಮನವಿ ಬೆನ್ನಲ್ಲೇ ವಾಪಸ್ ತೆರಳಿದ ಖಾಕಿ..!
ವಿಚಾರಣೆಗೆ ಹಾಜರಾಗ್ತಾರಾ ಅಥವಾ ಪೊಲೀಸರು ಅರೆಸ್ಟ್ ಮಾಡ್ತಾರಾ..?

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾಗೆ( BJP MLA Harish Poonja) ಸಂಕಷ್ಟ ಎದುರಾಗಿದ್ದು, ಶ್ರೀಘ್ರವೇ ಅವರು ಅರೆಸ್ಟ್‌(Arrest) ಆಗುವ ಸಾಧ್ಯತೆ ಇದೆ. ಅಲ್ಲದೇ ನಿನ್ನೆ ಶಾಸಕ ಹರೀಶ್ ಪೂಂಜಾ ಮನೆಮುಂದೆ ಹೈಡ್ರಾಮಾ ನಡೆದಿದೆ. ಪೊಲೀಸರಿಗೆ(Police) ಅವಾಜ್ ಹಾಕಿದ್ದಕ್ಕೆ BJP ಶಾಸಕ ಪೂಂಜಾ ಬಂಧನ ಮಾಡುವುದು ವಿಫಲವಾಗಿದ್ದು, ಪೂಂಜಾ ಬಂಧಿಸಲೂ ಬಂದಾಗ ಬಿಜೆಪಿ(BJP) ಮತ್ತು ಪೊಲೀಸರ ನಡುವೆ ಜಟಾಪಟಿ ನಡೆದಿದೆ. ಪೊಲೀಸರನ್ನ ಪೂಂಜಾ ಮನೆಯೊಳಗೆ ಬಿಡದೇ ತಳ್ಳಾಟ..ನೂಕಾಟ ನಡೆದಿದ್ದು,ಅವರ ಮನೆ ಎದುರು ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಪೊಲೀಸರನ್ನ ಹೊರಗಡೆ ತಡೆದು ನಿಲ್ಲಿಸಿ, ನಮ್ಮನ್ನ ಬಂಧಿಸಿ ಎಂದು ಕೂಗಲಾಗುತ್ತಿತ್ತು. ಅಹಿತಕರ ನಡೆಯಬಾರದೆಂದು ಬಂಧನ ನಿರ್ಧಾರವನ್ನು  ಪೊಲೀಸರು ಕೈಬಿಟ್ಟಿದ್ದಾರೆ. ಶಾಸಕ ಪೂಂಜಾ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿ ವಾಪಸ್ ಬಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಚುನಾವಣಾ ಅಖಾಡದಲ್ಲಿ ರತ್ನ ಭಂಡಾರ ಕೀಲಿ ಕೈ ವಿವಾದ: ಓಡಿಶಾದಲ್ಲಿ ಮೋದಿ ಭಾಷಣ..ತಮಿಳುನಾಡಿನಲ್ಲೂ ಸಂಚಲನ!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more