ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ..? ಪೊಲೀಸರನ್ನ ಮನೆಯೊಳಗೆ ಬಿಡದೇ ತಳ್ಳಾಟ..ನೂಕಾಟ..!

ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ..? ಪೊಲೀಸರನ್ನ ಮನೆಯೊಳಗೆ ಬಿಡದೇ ತಳ್ಳಾಟ..ನೂಕಾಟ..!

Published : May 23, 2024, 10:22 AM IST

ಮೂರು ದಿನಗಳ ಕಾಲಾವಕಾಶ ಕೋರಿದ್ದ ಶಾಸಕ ಹರೀಶ್ ಪೂಂಜಾ
ಬಿಜೆಪಿ ಶಾಸಕ ಪೂಂಜಾ ಮನವಿ ಬೆನ್ನಲ್ಲೇ ವಾಪಸ್ ತೆರಳಿದ ಖಾಕಿ..!
ವಿಚಾರಣೆಗೆ ಹಾಜರಾಗ್ತಾರಾ ಅಥವಾ ಪೊಲೀಸರು ಅರೆಸ್ಟ್ ಮಾಡ್ತಾರಾ..?

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾಗೆ( BJP MLA Harish Poonja) ಸಂಕಷ್ಟ ಎದುರಾಗಿದ್ದು, ಶ್ರೀಘ್ರವೇ ಅವರು ಅರೆಸ್ಟ್‌(Arrest) ಆಗುವ ಸಾಧ್ಯತೆ ಇದೆ. ಅಲ್ಲದೇ ನಿನ್ನೆ ಶಾಸಕ ಹರೀಶ್ ಪೂಂಜಾ ಮನೆಮುಂದೆ ಹೈಡ್ರಾಮಾ ನಡೆದಿದೆ. ಪೊಲೀಸರಿಗೆ(Police) ಅವಾಜ್ ಹಾಕಿದ್ದಕ್ಕೆ BJP ಶಾಸಕ ಪೂಂಜಾ ಬಂಧನ ಮಾಡುವುದು ವಿಫಲವಾಗಿದ್ದು, ಪೂಂಜಾ ಬಂಧಿಸಲೂ ಬಂದಾಗ ಬಿಜೆಪಿ(BJP) ಮತ್ತು ಪೊಲೀಸರ ನಡುವೆ ಜಟಾಪಟಿ ನಡೆದಿದೆ. ಪೊಲೀಸರನ್ನ ಪೂಂಜಾ ಮನೆಯೊಳಗೆ ಬಿಡದೇ ತಳ್ಳಾಟ..ನೂಕಾಟ ನಡೆದಿದ್ದು,ಅವರ ಮನೆ ಎದುರು ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಪೊಲೀಸರನ್ನ ಹೊರಗಡೆ ತಡೆದು ನಿಲ್ಲಿಸಿ, ನಮ್ಮನ್ನ ಬಂಧಿಸಿ ಎಂದು ಕೂಗಲಾಗುತ್ತಿತ್ತು. ಅಹಿತಕರ ನಡೆಯಬಾರದೆಂದು ಬಂಧನ ನಿರ್ಧಾರವನ್ನು  ಪೊಲೀಸರು ಕೈಬಿಟ್ಟಿದ್ದಾರೆ. ಶಾಸಕ ಪೂಂಜಾ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿ ವಾಪಸ್ ಬಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಚುನಾವಣಾ ಅಖಾಡದಲ್ಲಿ ರತ್ನ ಭಂಡಾರ ಕೀಲಿ ಕೈ ವಿವಾದ: ಓಡಿಶಾದಲ್ಲಿ ಮೋದಿ ಭಾಷಣ..ತಮಿಳುನಾಡಿನಲ್ಲೂ ಸಂಚಲನ!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more